ಬ್ರೇಕಿಂಗ್ ನ್ಯೂಸ್
29-12-22 04:48 pm Bangalore Correspondent ಕ್ರೈಂ
ಬೆಂಗಳೂರು, ಡಿ. 29: ನಗರದ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲಸಕ್ಕಿದ್ದ ಮನೆಯಿಂದಲೇ ಚಿನ್ನಾಭರಣ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ಅಟ್ಟಿಕಾ ಗೋಲ್ಡ್ ಕಂಪನಿಯ ವ್ಯವಸ್ಥಾಪಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಗ್ರಾಮದ ನಿವಾಸಿ ಜೆ.ಮನೋಜ್ (26) ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ತಿಲಕ್ನಗರ ಬಿಬಿಟಿ ಪ್ರದೇಶದ ನಿವಾಸಿ ಶಿವು (39) ಬಂಧಿತರು.
ಬಂಧಿತರಿಂದ 25 ಲಕ್ಷ ಮೌಲ್ಯದ 503 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಯು ಒಂದು ವರ್ಷದಿಂದ ಮನೆಗೆಲಸ ಮಾಡಿಕೊಂಡಿದ್ದ. ಆ ಸಂದರ್ಭದಲ್ಲಿ ಮಾಲೀಕರ ವಿಶ್ವಾಸ ಸಹ ಗಳಿಸಿದ್ದ. ಮಾಲೀಕರು ಕುಟುಂಬಸ್ಥರ ಜೊತೆಗೆ ಕೆಲಸದ ನಿಮಿತ್ತ ಹೊರಗಡೆ ತೆರಳಿದಾಗ ಆರೋಪಿಗೆ ಮನೆಯ ಜವಾಬ್ದಾರಿ ವಹಿಸಿದ್ದರು. ಆಗ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಆಟ್ಟಿಕಾ ಗೋಲ್ಡ್ ಕಂಪನಿಯ ಶಿವು ಅವರ ನೆರವಿನಿಂದ ಮಾರಾಟ ಮಾಡಿದ್ದ. ಅದರಿಂದ ಬಂದ ಹಣದಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ. ಮನೆಯವರಿಗೆ ಅನುಮಾನ ಬಂದು ವಿಚಾರಣೆ ನಡೆಸುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದ. ದೂರು ದಾಖಲಾದ ಮೇಲೆ ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು' ಎಂದು ದಕ್ಷಿಣ ವಿಭಾಗದ ಡಿಸಿಪಿ ಪಿ.ಕೃಷ್ಣಕಾಂತ್ ತಿಳಿಸಿದ್ದಾರೆ.
The police have arrested two persons including the manager of Attica Gold Company who had bought the gold jewelery from the accused who had stolen gold jewelery from the house where he was working and was absconding. J. Manoj (26), a resident of Bellur village in Nagamangala taluk of Mandya district, and Shiva (39), a resident of Tilaknagar BBT area, who bought gold jewelery from the accused, were arrested.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm