ಬ್ರೇಕಿಂಗ್ ನ್ಯೂಸ್
17-10-20 07:59 am Headline Karnataka News Network ಕ್ರೈಂ
ಅಮೆರಿಕ, ಅಕ್ಟೋಬರ್ .17 : ಮಹಿಳೆಯೊಬ್ಬಳು ತುಂಬು ಗರ್ಭಿಣಿಯನ್ನು ಕೊಲೆಗೈದು ಆಕೆಯ ಹೊಟ್ಟೆಯಲ್ಲಿದ್ದ ಭ್ರೂಣವನ್ನು ತೆಗೆದು ಹಾಕಿರುವ ಘಟನೆ ಅಮೆರಿಕಾದ ಟೆಕ್ಸಾಸ್ ನಲ್ಲಿ ನಡೆದಿದೆ.
ಆರೋಪಿ ಮಹಿಳೆಯನ್ನು ಟೇಲರ್ ಮೊರ್ಟನ್(27 ) ಎಂದು ಗುರುತಿಸಲಾಗಿದೆ. ಬುಧವಾರ ಪೊಲೀಸರು ಆಕೆಯನ್ನು ಬಂಧಿಸಿ ಟೆಕ್ಸಾಸ್ ಜೈಲಿನಲ್ಲಿ ಇರಿಸಿದ್ದಾರೆ.
ಶುಕ್ರವಾರ ಪೊಲೀಸ್ ಮುಂದೆ ಬಂದಿದ್ದ ಟೇಲರ್, ಈಗಷ್ಟೇ ನಾನು ರಸ್ತೆ ಬದಿಯಲ್ಲಿ ಮಗುವಿಗೆ ಜನ್ಮ ನೀಡಿದ್ದೇನೆ. ಆದರೆ ಮಗು ಉಸಿರಾಡುತ್ತಿಲ್ಲ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೇನೆ. ಅದರೆ ಅಷ್ಟೊತ್ತಿಗಾಗಲೇ ಮಗು ಸಾವನ್ನಪ್ಪಿತ್ತು ಎಂದು ಪೊಲೀಸರ ಬಳಿ ಹೇಳಿದ್ದಾಳೆ.

ಅದೇ ದಿನ ಟೆಕ್ಸಾಸ್ ನಗರದಲ್ಲಿ ಮಹಿಳೆಯೊಬ್ಬಳ ಶವ ಪತ್ತೆಯಾಗಿದ್ದು, ಆಕೆ ಗರ್ಭದಲ್ಲಿದ್ದ ಮಗು ನಾಪತ್ತೆಯಾಗಿತ್ತು. ಪಾರ್ಕರ್ ಸಿಕ್ಕಿಬಿದ್ದ ಸ್ಥಳದಿಂದ 20 ಕಿ.ಮೀ. ದೂರದಲ್ಲಿ ಗರ್ಭಿಣಿ(ರೇಗನ್ ಸಿಮ್ಮನ್ಸ್) ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ವಿಚಾರಣೆ ವೇಳೆ ಟೇಲರ್ ಮಹಿಳೆಯ ಹತ್ಯೆ ಮಾಡಿದ್ದಾಳೆಂಬುದು ಗೊತ್ತಾಗಿದೆ. ಆಕೆ ಜಾಮೀನಿಗೆ 37 ಕೋಟಿ ಬಾಂಡ್ ನೀಡುವಂತೆ ಕೋರ್ಟ್ ಸೂಚಿಸಿದೆ.
ಒಂದು ವರ್ಷದ ಹಿಂದೆ ಫೇಸ್ಬುಕ್ ಮೂಲಕ ಟೇಲರ್ ಹಾಗೂ ರೇಗನ್ ಸ್ನೇಹ ಶುರುವಾಗಿತ್ತು. ಕೊಲೆಯ ಹಿಂದಿನ ದಿನ ಪಾರ್ಕರ್, ರೇಗನ್ ಗೆ ಗಿಫ್ಟ್ ಅನ್ನು ಕೊಟ್ಟಿದ್ದಳು, ಆದ್ರೆ ಪಾರ್ಕರ್ ಏಕೆ ಹತ್ಯೆ ಮಾಡಿದ್ದಾಳೆ ಎಂಬುದು ಗೊತ್ತಿಲ್ಲವೆಂದು ರೇಗನ್ ತಾಯಿ ಹೇಳಿದ್ದಾಳೆ.
ಗರ್ಭಿಣಿ ಕೊಲೆಗೆ ಕಾರಣವೇನು ಎಂಬುದು ಇನ್ನೂ ಸಹ ತಿಳಿದು ಬಂದಿಲ್ಲ. ಸದ್ಯ ಆರೋಪಿತ ಮಹಿಳೆ ಕೊಲೆ ಮತ್ತು ಅಪಹರಣ ಪ್ರಕರಣದಡಿಯಲ್ಲಿ ಟೆಕ್ಸಾಸ್ ಜೈಲಿನಲ್ಲಿ ಇದ್ದಾಳೆ. ಘಟನೆ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
A texas woman is accused of killing her pregnent friend and removing the victims unborn baby from her womb in a voilent attack that also resulted in the childs death.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm