ಬ್ರೇಕಿಂಗ್ ನ್ಯೂಸ್
17-10-20 07:59 am Headline Karnataka News Network ಕ್ರೈಂ
ಅಮೆರಿಕ, ಅಕ್ಟೋಬರ್ .17 : ಮಹಿಳೆಯೊಬ್ಬಳು ತುಂಬು ಗರ್ಭಿಣಿಯನ್ನು ಕೊಲೆಗೈದು ಆಕೆಯ ಹೊಟ್ಟೆಯಲ್ಲಿದ್ದ ಭ್ರೂಣವನ್ನು ತೆಗೆದು ಹಾಕಿರುವ ಘಟನೆ ಅಮೆರಿಕಾದ ಟೆಕ್ಸಾಸ್ ನಲ್ಲಿ ನಡೆದಿದೆ.
ಆರೋಪಿ ಮಹಿಳೆಯನ್ನು ಟೇಲರ್ ಮೊರ್ಟನ್(27 ) ಎಂದು ಗುರುತಿಸಲಾಗಿದೆ. ಬುಧವಾರ ಪೊಲೀಸರು ಆಕೆಯನ್ನು ಬಂಧಿಸಿ ಟೆಕ್ಸಾಸ್ ಜೈಲಿನಲ್ಲಿ ಇರಿಸಿದ್ದಾರೆ.
ಶುಕ್ರವಾರ ಪೊಲೀಸ್ ಮುಂದೆ ಬಂದಿದ್ದ ಟೇಲರ್, ಈಗಷ್ಟೇ ನಾನು ರಸ್ತೆ ಬದಿಯಲ್ಲಿ ಮಗುವಿಗೆ ಜನ್ಮ ನೀಡಿದ್ದೇನೆ. ಆದರೆ ಮಗು ಉಸಿರಾಡುತ್ತಿಲ್ಲ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೇನೆ. ಅದರೆ ಅಷ್ಟೊತ್ತಿಗಾಗಲೇ ಮಗು ಸಾವನ್ನಪ್ಪಿತ್ತು ಎಂದು ಪೊಲೀಸರ ಬಳಿ ಹೇಳಿದ್ದಾಳೆ.

ಅದೇ ದಿನ ಟೆಕ್ಸಾಸ್ ನಗರದಲ್ಲಿ ಮಹಿಳೆಯೊಬ್ಬಳ ಶವ ಪತ್ತೆಯಾಗಿದ್ದು, ಆಕೆ ಗರ್ಭದಲ್ಲಿದ್ದ ಮಗು ನಾಪತ್ತೆಯಾಗಿತ್ತು. ಪಾರ್ಕರ್ ಸಿಕ್ಕಿಬಿದ್ದ ಸ್ಥಳದಿಂದ 20 ಕಿ.ಮೀ. ದೂರದಲ್ಲಿ ಗರ್ಭಿಣಿ(ರೇಗನ್ ಸಿಮ್ಮನ್ಸ್) ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ವಿಚಾರಣೆ ವೇಳೆ ಟೇಲರ್ ಮಹಿಳೆಯ ಹತ್ಯೆ ಮಾಡಿದ್ದಾಳೆಂಬುದು ಗೊತ್ತಾಗಿದೆ. ಆಕೆ ಜಾಮೀನಿಗೆ 37 ಕೋಟಿ ಬಾಂಡ್ ನೀಡುವಂತೆ ಕೋರ್ಟ್ ಸೂಚಿಸಿದೆ.
ಒಂದು ವರ್ಷದ ಹಿಂದೆ ಫೇಸ್ಬುಕ್ ಮೂಲಕ ಟೇಲರ್ ಹಾಗೂ ರೇಗನ್ ಸ್ನೇಹ ಶುರುವಾಗಿತ್ತು. ಕೊಲೆಯ ಹಿಂದಿನ ದಿನ ಪಾರ್ಕರ್, ರೇಗನ್ ಗೆ ಗಿಫ್ಟ್ ಅನ್ನು ಕೊಟ್ಟಿದ್ದಳು, ಆದ್ರೆ ಪಾರ್ಕರ್ ಏಕೆ ಹತ್ಯೆ ಮಾಡಿದ್ದಾಳೆ ಎಂಬುದು ಗೊತ್ತಿಲ್ಲವೆಂದು ರೇಗನ್ ತಾಯಿ ಹೇಳಿದ್ದಾಳೆ.
ಗರ್ಭಿಣಿ ಕೊಲೆಗೆ ಕಾರಣವೇನು ಎಂಬುದು ಇನ್ನೂ ಸಹ ತಿಳಿದು ಬಂದಿಲ್ಲ. ಸದ್ಯ ಆರೋಪಿತ ಮಹಿಳೆ ಕೊಲೆ ಮತ್ತು ಅಪಹರಣ ಪ್ರಕರಣದಡಿಯಲ್ಲಿ ಟೆಕ್ಸಾಸ್ ಜೈಲಿನಲ್ಲಿ ಇದ್ದಾಳೆ. ಘಟನೆ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
A texas woman is accused of killing her pregnent friend and removing the victims unborn baby from her womb in a voilent attack that also resulted in the childs death.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm