ಬ್ರೇಕಿಂಗ್ ನ್ಯೂಸ್
06-01-23 08:47 pm Bangalore Correspondent ಕ್ರೈಂ
ಬೆಂಗಳೂರು, ಜ.6: ಭಾರತೀಯ ಕರೆನ್ಸಿ 2 ಸಾವಿರ ಹಾಗೂ 500 ರೂ. ಮುಖಬೆಲೆಯ ಖೋಟಾ ನೋಟು ತಯಾರಿ ಮಾಡಿ ನಗರದಲ್ಲಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ತಮಿಳು ನಾಡಿನ ಮೂವರು ಆರೋಪಿಗಳನ್ನು ಬಂಧಿಸಿ 1.28 ಕೋಟಿ ರೂ. ಖೋಟಾ ನೋಟುಗಳು ಮತ್ತು ನೋಟು ತಯಾರಿಸಲು ಉಪಯೋಗಿಸುತ್ತಿದ್ದ ಪ್ರಿಂಟರ್ ಹಾರ್ಡ್ಡಿಸ್ಕ್ ಮತ್ತು ಇತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ತಮಿಳು ನಾಡಿನ ಪಿಚ್ಚಿಮುತ್ತು(48), ನಲ್ಲಕಣಿ(53) ಮತ್ತು ಸುಬ್ರಮಣಿಯನ್(60) ಬಂಧಿತ ಆರೋಪಿಗಳು. ತಮಿಳುನಾಡಿನಲ್ಲಿ ಭಾರತೀಯ ಕರೆನ್ಸಿಯ 2 ಸಾವಿರ ಮತ್ತು 500 ರೂ. ಮುಖಬೆಲೆಯ ಖೋಟಾ ನೋಟು ಮುದ್ರಣ ಮಾಡಿಕೊಂಡು ಚಲಾವಣೆ ಮಾಡಲು ತಮಿಳುನಾಡಿನ ಬಸ್ನಲ್ಲಿ ಆರೋಪಿಗಳು ಬೆಂಗಳೂರಿಗೆ ಬರುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.
ತಕ್ಷಣ ಸಿಸಿಬಿ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಖೋಟಾ ನೋಟುಗಳನ್ನು ಸಾಗಿಸುತ್ತಿದ್ದ ಒಬ್ಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಈ ಜಾಲದ ಮತ್ತಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಶದಿಂದ 2 ಸಾವಿರ ರೂ. ಮುಖಬೆಲೆಯ 6203 ಭಾರತೀಯ ಖೋಟಾ ನೋಟುಗಳು (1,24,06,000 ರೂ.) ಹಾಗೂ 500 ರೂ. ಮುಖಬೆಲೆಯ 174 ಭಾರತೀಯ ಖೋಟಾ ನೋಟುಗಳು (87 ಸಾವಿರ ರೂ.) ಮತ್ತು ಬಿಳಿ ಬಣ್ಣದ ರೆಡ್ಮಿ-6 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Bengaluru CCB Police bust fake currency, seize 1.28 crores.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm