ಬ್ರೇಕಿಂಗ್ ನ್ಯೂಸ್
09-01-23 10:18 pm Udupi Correspondent ಕ್ರೈಂ
ಕುಂದಾಪುರ, ಜ.9: ತೇಜೋವಧೆ ಮಾಡುವ ರೀತಿ ವರದಿ ಬರೆದು ಉದ್ಯಮಿಯೊಬ್ಬರಿಗೆ 50 ಲಕ್ಷ ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿ, ಬೆದರಿಸಿದ ಬಗ್ಗೆ ಕೆಲವು ಪತ್ರಕರ್ತರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಸಹನಾ ಎಸ್ಟೇಟ್ ಅಡ್ಮಿನಿಸ್ಟ್ರೇಟಿವ್ ಕಂಪನಿ ಪಾಲುದಾರ ಸುರೇಶ್ ಶೆಟ್ಟಿ ಎಂಬವರು ಕುಂದಾಪುರ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಟಿಪಿ ಮಂಜುನಾಥ, ಹರೀಶ ಭಂಡಾರಿ ಕುಂಭಾಶಿ, ಮಝರ್ ಸೇರಿ ಹಲವರ ಹೆಸರನ್ನು ಬರೆಯಲಾಗಿದೆ. ಇವರು ಸುರೇಶ್ ಶೆಟ್ಟಿ ಬಗ್ಗೆ ಮಾನಹಾನಿ ಆಗುವ ರೀತಿ ವರದಿ ಬರೆದು ಪತ್ರಿಕೆಯ ಪ್ರತಿಯನ್ನು ವಾಟ್ಸಪ್ ನಲ್ಲಿ ಕಳುಹಿಸಿದ್ದರು. ಆನಂತರ, ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ್ದಾರೆ.
ವರದಿಯನ್ನು ಪ್ರಕಟಿಸದೆ ತೆಗೆದು ಹಾಕಲು 50 ಲಕ್ಷ ನೀಡಬೇಕೆಂದು ಸುರೇಶ್ ಶೆಟ್ಟಿ ಅವರನ್ನು ಬ್ಲಾಕ್ಮೇಲ್ ನಡೆಸಿದ್ದಾರೆ. ಇದರಿಂದ ನೊಂದ ಸುರೇಶ್ ಶೆಟ್ಟಿ, ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Karkala Deformative article about Businessesman in local newspaper, three journalists booked for blackmail for demanding 50 lakhs cash.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm