ಬ್ರೇಕಿಂಗ್ ನ್ಯೂಸ್
17-10-20 04:38 pm Dilip : Bengaluru Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 17: ತನ್ನ ಮಗಳು ದಲಿತ ಯುವಕನನ್ನು ಪ್ರೀತಿಸಿದ್ದಾಳೆಂಬ ಕೋಪದಲ್ಲಿ ಬಿಕಾಂ ಕಲಿಯುತ್ತಿದ್ದ 18 ವರ್ಷದ ಪುತ್ರಿಯನ್ನೇ ಕೊಲೆಗೈದು ಕಟ್ಟುಕತೆ ಕಟ್ಟಿದ ಅಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ಬಳಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕೃಷ್ಣಪ್ಪ (48) ಮತ್ತು ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಅವರ ಇಬ್ಬರು ಪುತ್ರರನ್ನು ಬಂಧಿಸಲಾಗಿದೆ. ಅ.8ರಂದು ಪುತ್ರಿ ಹೇಮಲತಾ ನಾಪತ್ತೆಯಾಗಿರುವ ಬಗ್ಗೆ ತಂದೆ ಕುಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಮರುದಿನ ಆಕೆಯ ಶವ ಮಾವಿನ ತೋಟದಲ್ಲಿ ಪತ್ತೆಯಾಗಿದ್ದಾಗಿ ಪೊಲೀಸರಿಗೆ ತಂದೆಯೇ ತಿಳಿಸಿದ್ದರು. ಅಲ್ಲದೆ, ಘಟನೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ ತಂದೆ ಕೃಷ್ಣಪ್ಪ, ಕೃತ್ಯವನ್ನು ಪುತ್ರಿಯ ಪ್ರಿಯಕರನಾಗಿದ್ದ ಪುನೀತ್ ಮಾಡಿರಬೇಕೆಂದು ಸಂಶಯ ಪಟ್ಟಿದ್ದ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅಂಥ ಸುಳಿವು ಸಿಗಲಿಲ್ಲ.
ಬಳಿಕ ಸಂಶಯದ ಮೇರೆಗೆ ಕೃಷ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನೈಜ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಅಲ್ಲದೆ, ತನ್ನ ಇಬ್ಬರು ಪುತ್ರರು ಕೂಡ ಕೃತ್ಯಕ್ಕೆ ಸಹಕರಿಸಿದ್ದಾರೆಂದು ತಿಳಿಸಿದ್ದಾನೆ. ಪೊಲೀಸರು ಮೂವರನ್ನೂ ಬಂಧಿಸಿದ್ದು, ಮರ್ಯಾದಾ ಹತ್ಯೆ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂವರು ಸೇರಿ ಪುತ್ರಿಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದಲ್ಲದೆ, ಶವವನ್ನು ಮಾವಿನ ತೋಟದ ಬಳಿಯ ಚರಂಡಿಯಲ್ಲಿ ಎಸೆದಿದ್ದರು. ಸ್ಥಳೀಯರು ಶವ ಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದರು.
In a stunning turn of events, a case of gang rape turned out be case of honour killing with the arrest of victim’s father and her elder brother along with her minor brother on Friday in Magadi, Ramnagara, Karnataka.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
01-05-25 09:29 pm
Mangalore Correspondent
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
Mangalore Kudupu Murder Case, Police Suspende...
01-05-25 12:23 pm
Congress Harish Kumar, Kudupu Murder case, Ma...
30-04-25 11:26 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am