ಬ್ರೇಕಿಂಗ್ ನ್ಯೂಸ್
16-01-23 12:14 pm HK News Desk ಕ್ರೈಂ
ಮಡಿಕೇರಿ, ಜ.16 : ಯುವತಿಯೊಬ್ಬಳನ್ನು ಮನೆಯ ಹೊರಗೆ ಕರೆದು ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ವೀರಾಜಪೇಟೆ ತಾಲೂಕಿನ ಬಿಟ್ಟಂಗಾಲ ಸಮೀಪದ ನಾಂಗಾಲ ಗ್ರಾಮದಲ್ಲಿ ನಡೆದಿದೆ.
ಭಾನುವಾರ ಸಂಜೆ ಕೃತ್ಯ ನಡೆದಿದ್ದು, ಕೊಲೆಯಾದ ಯುವತಿಯನ್ನು ಗ್ರಾಮದ ನಿವಾಸಿ ಬುಟ್ಟಿಯಂಡ ಮಾದಪ್ಪ ಅಲಿಯಾಸ್ ಸುನಂದ ಅವರ ಪುತ್ರಿ ಆರತಿ (24) ಎಂದು ಗುರುತಿಸಲಾಗಿದೆ. ಆರತಿ ಕೊಲೆಯಾದ ಸ್ಥಳದಲ್ಲಿ ವ್ಯಕ್ತಿಯ ಹೆಲ್ಮೆಟ್ ಪತ್ತೆಯಾಗಿದ್ದು, ಇದು ತಮ್ಮಯ್ಯ ಎಂಬಾತನಿಗೆ ಸೇರಿದ್ದೆನ್ನಲಾಗಿದೆ. ಅಲ್ಲದೆ ಕೊಲೆಯಾದ ಅನತಿ ದೂರದಲ್ಲಿ ಆತನ ಮೊಬೈಲ್, ಬೈಕ್, ಮದ್ಯ, ಚಪ್ಪಲಿ ಹಾಗೂ ವಿಷದ ಬಾಟಲಿಯೂ ಪತ್ತೆಯಾಗಿದ್ದು, ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಳೆದ ಮೂರು ದಿನಗಳಿಂದ ತಮ್ಮಯ್ಯ ಆರತಿಗೆ ಕಿರುಕುಳ ನೀಡುತ್ತಿದ್ದುದಾಗಿ ಆರೋಪ ಕೇಳಿ ಬಂದಿದ್ದು, ಭಾನುವಾರ ರಾತ್ರಿ ತಮ್ಮಯ್ಯನೇ ಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆರೋಪಿಗಾಗಿ ವೀರಾಜಪೇಟೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
24 year old girl murdered in Madikeri.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm