ಬ್ರೇಕಿಂಗ್ ನ್ಯೂಸ್
16-01-23 12:14 pm HK News Desk ಕ್ರೈಂ
ಮಡಿಕೇರಿ, ಜ.16 : ಯುವತಿಯೊಬ್ಬಳನ್ನು ಮನೆಯ ಹೊರಗೆ ಕರೆದು ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ವೀರಾಜಪೇಟೆ ತಾಲೂಕಿನ ಬಿಟ್ಟಂಗಾಲ ಸಮೀಪದ ನಾಂಗಾಲ ಗ್ರಾಮದಲ್ಲಿ ನಡೆದಿದೆ.
ಭಾನುವಾರ ಸಂಜೆ ಕೃತ್ಯ ನಡೆದಿದ್ದು, ಕೊಲೆಯಾದ ಯುವತಿಯನ್ನು ಗ್ರಾಮದ ನಿವಾಸಿ ಬುಟ್ಟಿಯಂಡ ಮಾದಪ್ಪ ಅಲಿಯಾಸ್ ಸುನಂದ ಅವರ ಪುತ್ರಿ ಆರತಿ (24) ಎಂದು ಗುರುತಿಸಲಾಗಿದೆ. ಆರತಿ ಕೊಲೆಯಾದ ಸ್ಥಳದಲ್ಲಿ ವ್ಯಕ್ತಿಯ ಹೆಲ್ಮೆಟ್ ಪತ್ತೆಯಾಗಿದ್ದು, ಇದು ತಮ್ಮಯ್ಯ ಎಂಬಾತನಿಗೆ ಸೇರಿದ್ದೆನ್ನಲಾಗಿದೆ. ಅಲ್ಲದೆ ಕೊಲೆಯಾದ ಅನತಿ ದೂರದಲ್ಲಿ ಆತನ ಮೊಬೈಲ್, ಬೈಕ್, ಮದ್ಯ, ಚಪ್ಪಲಿ ಹಾಗೂ ವಿಷದ ಬಾಟಲಿಯೂ ಪತ್ತೆಯಾಗಿದ್ದು, ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಳೆದ ಮೂರು ದಿನಗಳಿಂದ ತಮ್ಮಯ್ಯ ಆರತಿಗೆ ಕಿರುಕುಳ ನೀಡುತ್ತಿದ್ದುದಾಗಿ ಆರೋಪ ಕೇಳಿ ಬಂದಿದ್ದು, ಭಾನುವಾರ ರಾತ್ರಿ ತಮ್ಮಯ್ಯನೇ ಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆರೋಪಿಗಾಗಿ ವೀರಾಜಪೇಟೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
24 year old girl murdered in Madikeri.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm