ಬ್ರೇಕಿಂಗ್ ನ್ಯೂಸ್
16-01-23 12:14 pm HK News Desk ಕ್ರೈಂ
ಮಡಿಕೇರಿ, ಜ.16 : ಯುವತಿಯೊಬ್ಬಳನ್ನು ಮನೆಯ ಹೊರಗೆ ಕರೆದು ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ವೀರಾಜಪೇಟೆ ತಾಲೂಕಿನ ಬಿಟ್ಟಂಗಾಲ ಸಮೀಪದ ನಾಂಗಾಲ ಗ್ರಾಮದಲ್ಲಿ ನಡೆದಿದೆ.
ಭಾನುವಾರ ಸಂಜೆ ಕೃತ್ಯ ನಡೆದಿದ್ದು, ಕೊಲೆಯಾದ ಯುವತಿಯನ್ನು ಗ್ರಾಮದ ನಿವಾಸಿ ಬುಟ್ಟಿಯಂಡ ಮಾದಪ್ಪ ಅಲಿಯಾಸ್ ಸುನಂದ ಅವರ ಪುತ್ರಿ ಆರತಿ (24) ಎಂದು ಗುರುತಿಸಲಾಗಿದೆ. ಆರತಿ ಕೊಲೆಯಾದ ಸ್ಥಳದಲ್ಲಿ ವ್ಯಕ್ತಿಯ ಹೆಲ್ಮೆಟ್ ಪತ್ತೆಯಾಗಿದ್ದು, ಇದು ತಮ್ಮಯ್ಯ ಎಂಬಾತನಿಗೆ ಸೇರಿದ್ದೆನ್ನಲಾಗಿದೆ. ಅಲ್ಲದೆ ಕೊಲೆಯಾದ ಅನತಿ ದೂರದಲ್ಲಿ ಆತನ ಮೊಬೈಲ್, ಬೈಕ್, ಮದ್ಯ, ಚಪ್ಪಲಿ ಹಾಗೂ ವಿಷದ ಬಾಟಲಿಯೂ ಪತ್ತೆಯಾಗಿದ್ದು, ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಳೆದ ಮೂರು ದಿನಗಳಿಂದ ತಮ್ಮಯ್ಯ ಆರತಿಗೆ ಕಿರುಕುಳ ನೀಡುತ್ತಿದ್ದುದಾಗಿ ಆರೋಪ ಕೇಳಿ ಬಂದಿದ್ದು, ಭಾನುವಾರ ರಾತ್ರಿ ತಮ್ಮಯ್ಯನೇ ಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆರೋಪಿಗಾಗಿ ವೀರಾಜಪೇಟೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
24 year old girl murdered in Madikeri.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm