ಬ್ರೇಕಿಂಗ್ ನ್ಯೂಸ್
18-01-23 02:25 pm HK News Desk ಕ್ರೈಂ
ಕೊಡಗು, ಜ.18: ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಾಲ ಗ್ರಾಮದಲ್ಲಿ ಯುವತಿ ಆರತಿ ಎಂಬಾಕೆಯನ್ನು ಕೊಲೆ ಮಾಡಿದ್ದ ಆರೋಪಿ ಇದೀಗ ಶವವಾಗಿ ಪತ್ತೆಯಾಗಿದ್ದಾನೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಆರೋಪಿ ತಿಮ್ಮಯ್ಯನ ಮೃತದೇಹವು ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ.
ಏನಿದು ಪ್ರಕರಣ ?
ಜನವರಿ 16 ರಂದು ವಿರಾಜಪೇಟೆ ತಾಲ್ಲೂಕಿನ ನಾಂಗಾಲದಲ್ಲಿ ಕತ್ತಿಯಿಂದ ಕಡಿದು, ಚಾಕುವಿನಿಂದ ಇರಿದು ಯುವತಿಯನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿತ್ತು. 24 ವರ್ಷದ ಆರತಿ ಎಂಬ ಯುವತಿಯನ್ನು ತಿಮ್ಮಯ್ಯ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ. ಆರತಿ ಕೊಲೆಯಾದ ಸ್ಥಳದಲ್ಲಿ ವ್ಯಕ್ತಿಯ ಬೈಕ್ ಮತ್ತು ಹೆಲ್ಮೆಟ್ ಪತ್ತೆಯಾಗಿತ್ತು. ಕೊಲೆಯಾದ ಅನತಿ ದೂರದಲ್ಲಿ ಬೈಕ್ ಸಿಕ್ಕಿದೆ. ಕಂಡಂಗಾಲ ಮೂಲದ ತಿಮ್ಮಯ್ಯ ಎಂಬಾತನಿಗೆ ಬೈಕ್ ಸೇರಿದೆ ಎಂದು ಹೇಳಲಾಗಿತ್ತು. ಇದೀಗ ತಿಮ್ಮಯ್ಯನ ಮೃತದೇಹ ಪತ್ತೆಯಾಗಿರೋದು ಪ್ರಕರಣ ಮತ್ತೊಂದು ಆಯಮವನ್ನು ಪಡೆದುಕೊಂಡಿದೆ.
![]()
2 ದಿನಗಳ ಬಳಿಕ ಕೃಷಿ ಹೊಂಡದಲ್ಲಿ ತಿಮ್ಮಯ್ಯನ ಶವ ಪತ್ತೆಯಾಗಿದೆ. ವಿರಾಜಪೇಟೆ ತಾಲ್ಲೂಕಿನ ಕಂಡಂಗಾಲ ಗ್ರಾಮದಲ್ಲಿರುವ ಆತನ ಮನೆಯ ಕೃಷಿ ಹೊಂಡದಲ್ಲಿ ಶವ ಪತ್ತೆಯಾಗಿದೆ. ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ಉಂಟಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.
It was suspected that Thimmaiah committed suicide by jumping into the lake after killing Aarthi by cutting him with a sword on Sunday. In this background, the police started searching for Thimmaiah from Monday. Thimmaiah's dead body was not found despite continuous search in the lake for two days. The dead body was found late at night when the lake water was being emptied from the pump after Tuesday afternoon.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm