ಬ್ರೇಕಿಂಗ್ ನ್ಯೂಸ್
21-01-23 05:13 pm HK News Desk ಕ್ರೈಂ
ಮಹಾರಾಷ್ಟ್ರ, ಜ.21 : ಗರ್ಭಿಣಿಯಾಗಲು ಮಹಿಳೆಯೊಬ್ಬರಿಗೆ ಪುಡಿಮಾಡಿದ ಮಾನವನ ಮೂಳೆಗಳನ್ನು ತಿನ್ನುವಂತೆ ಆಕೆಯ ಪತಿ ಹಾಗೂ ಅತ್ತೆ ಒತ್ತಾಯಿಸಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಸಂತ್ರಸ್ತೆ ನೀಡಿದ ಎರಡು ಪ್ರತ್ಯೇಕ ದೂರಿನನ್ವಯ ಪುಣೆ ಪೊಲೀಸರು ಆಕೆಯ ಪತಿ, ಅತ್ತೆ –ಮಾವ ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
7 ಮಂದಿ ಆರೋಪಿಗಳ ವಿರುದ್ಧ ಮೂಢನಂಬಿಕೆ ವಿರೋಧಿ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 498 ಎ, 323, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪುಣೆ ನಗರದ ಉಪ ಪೊಲೀಸ್ ಆಯುಕ್ತ ಸುಹೇಲ್ ಶರ್ಮಾ ಮಾಹಿತಿ ನೀಡಿದ್ದಾರೆ.
ಪತಿಯ ಕುಟುಂಬದವರು ಮದುವೆಯಾದ ಆರಂಭದ ದಿನಗಳಲ್ಲಿ ತವರು ಮನೆಯಿಂದ ನಗದು, ಚಿನ್ನದ ಆಭರಣಗಳನ್ನು ತರುವಂತೆ ಒತ್ತಾಯಿಸಿ ವರದಕ್ಷಿಣೆ ಕಿರುಕುಳ ನೀಡಿದ್ದರು ಎಂದು ದೂರಿನಲ್ಲಿ ಸಂತ್ರಸ್ತೆ ಆರೋಪಿಸಿದ್ದಾರೆ.
ಮೂಢನಂಬಿಕೆಗಳಿಂದ ಪ್ರಭಾವಿತರಾಗಿದ್ದ ಪತಿ ಹಾಗೂ ಅತ್ತೆ ಮಾಟಗಾರರ ಸಲಹೆ ಕೇಳುತ್ತಿದ್ದರು. ಅಲ್ಲದೆ ಅಮಾವಾಸ್ಯೆ ಬಂತೆದರೆ ಅನೇಕ ಮೂಢನಂಬಿಕೆಯ ಆಚರಣೆಗಳನ್ನು ಮಾಡಲು ಒತ್ತಾಯಿಸುತ್ತಿದ್ದರು. ಅಷ್ಟೇ ಅಲ್ಲದೇ ರಾತ್ರಿ ವೇಳೆ ಸ್ಮಶಾನಕ್ಕೆ ಕಳುಹಿಸುವುದು ಜೊತೆಗೆ ಸತ್ತ ಮಾನವರ ಮೂಳೆಗಳನ್ನು ತಿನ್ನಲು ಬಲವಂತ ಮಾಡುತ್ತಿದ್ದರು ಎಂಬ ಸಂತ್ರಸ್ತೆ ಮತ್ತೊಂದು ದೂರು ದಾಖಲಿಸಿದ್ದಾರೆ.
ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಎಸಿಪಿ ಶ್ರೇಣಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
In a shocking incident, a woman was allegedly forced by her in-laws and husband to eat powdered human bones as a part of a black magic ritual advised by the local occultist to conceive a child. Following a complaint by the woman, Pune Police on Wednesday registered an FIR or police case against seven people including the husband, in-laws and the occultist.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm