ಬ್ರೇಕಿಂಗ್ ನ್ಯೂಸ್
01-02-23 07:14 pm Mangalore Correspondent ಕ್ರೈಂ
ಉಳ್ಳಾಲ, ಫೆ.1 : ಕೇರಳ- ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಗಾಂಜಾ ಸಾಗಿಸುತ್ತಿದ್ದ ಕಾರನ್ನು ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಸುಮಾರು 27 ಲಕ್ಷ ಮೌಲ್ಯದ ಗಾಂಜಾವನ್ನು ಸ್ವಾಧೀನಪಡಿಸಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಕಡಪುರಂ ಹೊಸಬೆಟ್ಟು ನಿವಾಸಿ ಅಬೂಬಕ್ಕರ್ ಸಿದ್ದೀಕ್(35) ಅಲಿಯಾಸ್ ಹ್ಯಾರೀಸ್, ಕಾಸರಗೋಡು ಜಿಲ್ಲೆಯ ಮುದ್ರಾನ್ ಗ್ರಾಮದ ಕುಂಬಿ ನಿವಾಸಿ ಅಖಿಲ್ ಎಂ(25), ಉದ್ಯಾವರ ಮಾಡ ನಿವಾಸಿ ಹೈದರ್ ಆಲಿ(39) ಅಲಿಯಾಸ್ ಗಾಡಿ ಹೈದರ್ ಎಂಬ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 32,07,000/- ಎಂದು ಅಂದಾಜಿಸಲಾಗಿದೆ.

ಕಳೆದ ಎರಡು ತಿಂಗಳ ಅಂತರದಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಪಿಎಸ್ಸೈ ಶರಣಪ್ಪ ನೇತೃತ್ವದಲ್ಲಿ ನಾಲ್ಕು ಭರ್ಜರಿ ಮಾದಕ ದ್ರವ್ಯಗಳ ಪ್ರಕರಣಗಳ ಬೇಟೆ ನಡೆದಿತ್ತು. ಇದೀಗ ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ.
ಪಿ.ಎಸ್.ಐ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿಗಳಾದ ಶೈಲೇಂದ್ರ, ನವೀನ್, ವಿನ್ಸೆಂಟ್ ರೊಡ್ರಿಗಸ್, ಶಿವಕುಮಾರ್, ಪುರುಷೋತ್ತಮ, ಸುರೇಶ್, ದೀಪಕ್, ಬರಮ್ ಬಡಿಗೇರ, ಹೇಮಂತ್, ದೇವರಾಜ್, ಸುನೀತಾ, ಮಹಮ್ಮದ್ ಗೌಸ್ ಹಾಗೂ ತಾಂತ್ರಿಕ ವಿಭಾಗದ ಮನೋಜ್ ಅವರೊಂದಿಗೆ ಕಾರ್ಯಾಚರಣೆ ನಡೆಸಲಾಗಿದೆ.
Mangalore Konaje Police operation, huge quantity of drugs worth 27 lakhs seized at Talapady border, 4 arrested. Totally 32 lakhs worth items including cars and mobile phones have been seized.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm