ಬ್ರೇಕಿಂಗ್ ನ್ಯೂಸ್
01-02-23 07:14 pm Mangalore Correspondent ಕ್ರೈಂ
ಉಳ್ಳಾಲ, ಫೆ.1 : ಕೇರಳ- ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಗಾಂಜಾ ಸಾಗಿಸುತ್ತಿದ್ದ ಕಾರನ್ನು ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಸುಮಾರು 27 ಲಕ್ಷ ಮೌಲ್ಯದ ಗಾಂಜಾವನ್ನು ಸ್ವಾಧೀನಪಡಿಸಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಕಡಪುರಂ ಹೊಸಬೆಟ್ಟು ನಿವಾಸಿ ಅಬೂಬಕ್ಕರ್ ಸಿದ್ದೀಕ್(35) ಅಲಿಯಾಸ್ ಹ್ಯಾರೀಸ್, ಕಾಸರಗೋಡು ಜಿಲ್ಲೆಯ ಮುದ್ರಾನ್ ಗ್ರಾಮದ ಕುಂಬಿ ನಿವಾಸಿ ಅಖಿಲ್ ಎಂ(25), ಉದ್ಯಾವರ ಮಾಡ ನಿವಾಸಿ ಹೈದರ್ ಆಲಿ(39) ಅಲಿಯಾಸ್ ಗಾಡಿ ಹೈದರ್ ಎಂಬ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 32,07,000/- ಎಂದು ಅಂದಾಜಿಸಲಾಗಿದೆ.

ಕಳೆದ ಎರಡು ತಿಂಗಳ ಅಂತರದಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಪಿಎಸ್ಸೈ ಶರಣಪ್ಪ ನೇತೃತ್ವದಲ್ಲಿ ನಾಲ್ಕು ಭರ್ಜರಿ ಮಾದಕ ದ್ರವ್ಯಗಳ ಪ್ರಕರಣಗಳ ಬೇಟೆ ನಡೆದಿತ್ತು. ಇದೀಗ ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ.
ಪಿ.ಎಸ್.ಐ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿಗಳಾದ ಶೈಲೇಂದ್ರ, ನವೀನ್, ವಿನ್ಸೆಂಟ್ ರೊಡ್ರಿಗಸ್, ಶಿವಕುಮಾರ್, ಪುರುಷೋತ್ತಮ, ಸುರೇಶ್, ದೀಪಕ್, ಬರಮ್ ಬಡಿಗೇರ, ಹೇಮಂತ್, ದೇವರಾಜ್, ಸುನೀತಾ, ಮಹಮ್ಮದ್ ಗೌಸ್ ಹಾಗೂ ತಾಂತ್ರಿಕ ವಿಭಾಗದ ಮನೋಜ್ ಅವರೊಂದಿಗೆ ಕಾರ್ಯಾಚರಣೆ ನಡೆಸಲಾಗಿದೆ.
Mangalore Konaje Police operation, huge quantity of drugs worth 27 lakhs seized at Talapady border, 4 arrested. Totally 32 lakhs worth items including cars and mobile phones have been seized.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm