ಬ್ರೇಕಿಂಗ್ ನ್ಯೂಸ್
03-02-23 05:07 pm Mangalore Correspondent ಕ್ರೈಂ
ಮಂಗಳೂರು, ಫೆ.3 : ನಗರದ ಬಲ್ಮಠದಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ. ಬಲ್ಮಠದ ಮಂಗಳೂರು ಜುವೆಲ್ಲರಿಗೆ ನುಗ್ಗಿದ ಮುಸುಕುಧಾರಿ ವ್ಯಕ್ತಿಯೊಬ್ಬ ಅಲ್ಲಿನ ಸಿಬಂದಿಯನ್ನು ಹತ್ಯೆ ಮಾಡಿದ್ದಾನೆ.
ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವೇಂದ್ರ (52) ಕೊಲೆಯಾದ ವ್ಯಕ್ತಿ. ಮಧ್ಯಾಹ್ನ ಮುಸುಕು ಹಾಕಿಕೊಂಡು ಬಂದಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ.




ಜುವೆಲ್ಲರಿ ಮಾಲಕ ಊಟಕ್ಕೆಂದು ತೆರಳಿದ್ದಾಗ ಆಗಂತುಕ ಒಳಗೆ ಬಂದಿದ್ದ. ಮಾಲಕ ಬರುವಷ್ಟರಲ್ಲಿ ಚೂರಿ ಇರಿದು ಪರಾರಿಯಾಗಿದ್ದ. ಮುಸುಕು ಹಾಕಿದ್ದ ಎನ್ನಲಾಗುತ್ತಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಘವೇಂದ್ರ ಅವರನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ರಾಘವೇಂದ್ರ ಸಾವನ್ನಪ್ಪಿದ್ದಾರೆ. ಯಾವ ಕಾರಣಕ್ಕೆ ಕೃತ್ಯ ಎಸಗಿದ್ದಾನೆಂದು ತಿಳಿದು ಬಂದಿಲ್ಲ.
52 year old murdered inside Jewellery shop in Mangalore at Hampankatta. The deceased has been identified as Raghavendra. He was said to be an employee at the jewellery showroom. The miscreant attacked when the owner was out for lunch. Raghavendra was alone at the shop.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm