ಬ್ರೇಕಿಂಗ್ ನ್ಯೂಸ್
03-02-23 05:07 pm Mangalore Correspondent ಕ್ರೈಂ
ಮಂಗಳೂರು, ಫೆ.3 : ನಗರದ ಬಲ್ಮಠದಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ. ಬಲ್ಮಠದ ಮಂಗಳೂರು ಜುವೆಲ್ಲರಿಗೆ ನುಗ್ಗಿದ ಮುಸುಕುಧಾರಿ ವ್ಯಕ್ತಿಯೊಬ್ಬ ಅಲ್ಲಿನ ಸಿಬಂದಿಯನ್ನು ಹತ್ಯೆ ಮಾಡಿದ್ದಾನೆ.
ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವೇಂದ್ರ (52) ಕೊಲೆಯಾದ ವ್ಯಕ್ತಿ. ಮಧ್ಯಾಹ್ನ ಮುಸುಕು ಹಾಕಿಕೊಂಡು ಬಂದಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ.




ಜುವೆಲ್ಲರಿ ಮಾಲಕ ಊಟಕ್ಕೆಂದು ತೆರಳಿದ್ದಾಗ ಆಗಂತುಕ ಒಳಗೆ ಬಂದಿದ್ದ. ಮಾಲಕ ಬರುವಷ್ಟರಲ್ಲಿ ಚೂರಿ ಇರಿದು ಪರಾರಿಯಾಗಿದ್ದ. ಮುಸುಕು ಹಾಕಿದ್ದ ಎನ್ನಲಾಗುತ್ತಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಘವೇಂದ್ರ ಅವರನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ರಾಘವೇಂದ್ರ ಸಾವನ್ನಪ್ಪಿದ್ದಾರೆ. ಯಾವ ಕಾರಣಕ್ಕೆ ಕೃತ್ಯ ಎಸಗಿದ್ದಾನೆಂದು ತಿಳಿದು ಬಂದಿಲ್ಲ.
52 year old murdered inside Jewellery shop in Mangalore at Hampankatta. The deceased has been identified as Raghavendra. He was said to be an employee at the jewellery showroom. The miscreant attacked when the owner was out for lunch. Raghavendra was alone at the shop.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm