ಬ್ರೇಕಿಂಗ್ ನ್ಯೂಸ್
03-02-23 05:07 pm Mangalore Correspondent ಕ್ರೈಂ
ಮಂಗಳೂರು, ಫೆ.3 : ನಗರದ ಬಲ್ಮಠದಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ. ಬಲ್ಮಠದ ಮಂಗಳೂರು ಜುವೆಲ್ಲರಿಗೆ ನುಗ್ಗಿದ ಮುಸುಕುಧಾರಿ ವ್ಯಕ್ತಿಯೊಬ್ಬ ಅಲ್ಲಿನ ಸಿಬಂದಿಯನ್ನು ಹತ್ಯೆ ಮಾಡಿದ್ದಾನೆ.
ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವೇಂದ್ರ (52) ಕೊಲೆಯಾದ ವ್ಯಕ್ತಿ. ಮಧ್ಯಾಹ್ನ ಮುಸುಕು ಹಾಕಿಕೊಂಡು ಬಂದಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ.




ಜುವೆಲ್ಲರಿ ಮಾಲಕ ಊಟಕ್ಕೆಂದು ತೆರಳಿದ್ದಾಗ ಆಗಂತುಕ ಒಳಗೆ ಬಂದಿದ್ದ. ಮಾಲಕ ಬರುವಷ್ಟರಲ್ಲಿ ಚೂರಿ ಇರಿದು ಪರಾರಿಯಾಗಿದ್ದ. ಮುಸುಕು ಹಾಕಿದ್ದ ಎನ್ನಲಾಗುತ್ತಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಘವೇಂದ್ರ ಅವರನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ರಾಘವೇಂದ್ರ ಸಾವನ್ನಪ್ಪಿದ್ದಾರೆ. ಯಾವ ಕಾರಣಕ್ಕೆ ಕೃತ್ಯ ಎಸಗಿದ್ದಾನೆಂದು ತಿಳಿದು ಬಂದಿಲ್ಲ.
52 year old murdered inside Jewellery shop in Mangalore at Hampankatta. The deceased has been identified as Raghavendra. He was said to be an employee at the jewellery showroom. The miscreant attacked when the owner was out for lunch. Raghavendra was alone at the shop.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm