ಬ್ರೇಕಿಂಗ್ ನ್ಯೂಸ್
20-10-20 03:21 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 20: ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ತಂಡವೊಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ನೈತಿಕ ಪೊಲೀಸ್ ಗಿರಿ ತೋರಿದ ಘಟನೆಯ ವಿಡಿಯೋ ಮಂಗಳೂರಿನಲ್ಲಿ ವೈರಲ್ ಆಗಿದೆ.
ಎರಡು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇನ್ನೊಂದು ವಿಡಿಯೋದಲ್ಲಿ ಯುವಕ ತಾನು ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ತಪ್ಪೊಪ್ಪಿಕೊಳ್ಳುತ್ತಿದ್ದಾನೆ. ನೈತಿಕ ಪೊಲೀಸ್ ಗಿರಿ ಘಟನೆ ಎಲ್ಲಿ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ. ಗುಡ್ಡ ಪ್ರದೇಶದಲ್ಲಿ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದು ಬೆತ್ತದಿಂದ ಹೊಡೆಯುವ ವಿಡಿಯೋ ಚಿತ್ರೀಕರಿಸಲಾಗಿದೆ.
ಅದರಲ್ಲಿ ತುಳು ಭಾಷೆಯಲ್ಲಿ “ಪೊಣ್ಣು ಬೋಡ ನಿಕ್ಕ್? ರೇಪ್ ಮಲ್ಪುವನ?” (ಹೆಣ್ಣು ಬೇಕಾ ನಿಂಗೆ.. ರೇಪ್ ಮಾಡ್ತೀಯಾ..) ಎಂದು ಪ್ರಶ್ನಿಸಿ ಮುಖ ಮೂತಿ ನೋಡದೆ ಹೊಡೆಯುತ್ತಾನೆ. ಮತ್ತೊಂದು ವಿಡಿಯೋದಲ್ಲಿ ಯುವಕ ತಾನು ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದೆ. ಮುಟ್ಟಬಾರದ ಜಾಗ ಮುಟ್ಟಿ ಕಿಸ್ ಕೊಟ್ಟೆ, ಈ ವೇಳೆ ಆಕೆ ಬೊಬ್ಬೆ ಹಾಕಿದ್ದರಿಂದ ಓಡಿಹೋದೆ ಎಂದು ಹೇಳುತ್ತಿದ್ದಾನೆ.


ಯಾರು ಹೊಡೆಯುತ್ತಿದ್ದಾರೆ, ಒದೆ ತಿಂದ ಯುವಕ ಯಾರೆಂಬ ವಿಚಾರ ಗೊತ್ತಿಲ್ಲ. ಯುವತಿಯರಿಗೆ ಕಿರುಕುಳ ನೀಡಿದ ವಿಚಾರಕ್ಕೆ ಸಂಘಟನೆಯವರು ಹಿಡಿದು ಥಳಿಸಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರಿನ ಹೊರವಲಯದಲ್ಲಿ ಎಲ್ಲೋ ಘಟನೆ ನಡೆದಿರುವ ಸಾಧ್ಯತೆಯಿದೆ.
Video:
The Hindu extremists have thrashed a youth horribly alleging of sexual assault in Mangalore. The video of this has gone viral on social media.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm