ಬ್ರೇಕಿಂಗ್ ನ್ಯೂಸ್
20-10-20 03:21 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 20: ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ತಂಡವೊಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ನೈತಿಕ ಪೊಲೀಸ್ ಗಿರಿ ತೋರಿದ ಘಟನೆಯ ವಿಡಿಯೋ ಮಂಗಳೂರಿನಲ್ಲಿ ವೈರಲ್ ಆಗಿದೆ.
ಎರಡು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇನ್ನೊಂದು ವಿಡಿಯೋದಲ್ಲಿ ಯುವಕ ತಾನು ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ತಪ್ಪೊಪ್ಪಿಕೊಳ್ಳುತ್ತಿದ್ದಾನೆ. ನೈತಿಕ ಪೊಲೀಸ್ ಗಿರಿ ಘಟನೆ ಎಲ್ಲಿ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ. ಗುಡ್ಡ ಪ್ರದೇಶದಲ್ಲಿ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದು ಬೆತ್ತದಿಂದ ಹೊಡೆಯುವ ವಿಡಿಯೋ ಚಿತ್ರೀಕರಿಸಲಾಗಿದೆ.
ಅದರಲ್ಲಿ ತುಳು ಭಾಷೆಯಲ್ಲಿ “ಪೊಣ್ಣು ಬೋಡ ನಿಕ್ಕ್? ರೇಪ್ ಮಲ್ಪುವನ?” (ಹೆಣ್ಣು ಬೇಕಾ ನಿಂಗೆ.. ರೇಪ್ ಮಾಡ್ತೀಯಾ..) ಎಂದು ಪ್ರಶ್ನಿಸಿ ಮುಖ ಮೂತಿ ನೋಡದೆ ಹೊಡೆಯುತ್ತಾನೆ. ಮತ್ತೊಂದು ವಿಡಿಯೋದಲ್ಲಿ ಯುವಕ ತಾನು ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದೆ. ಮುಟ್ಟಬಾರದ ಜಾಗ ಮುಟ್ಟಿ ಕಿಸ್ ಕೊಟ್ಟೆ, ಈ ವೇಳೆ ಆಕೆ ಬೊಬ್ಬೆ ಹಾಕಿದ್ದರಿಂದ ಓಡಿಹೋದೆ ಎಂದು ಹೇಳುತ್ತಿದ್ದಾನೆ.


ಯಾರು ಹೊಡೆಯುತ್ತಿದ್ದಾರೆ, ಒದೆ ತಿಂದ ಯುವಕ ಯಾರೆಂಬ ವಿಚಾರ ಗೊತ್ತಿಲ್ಲ. ಯುವತಿಯರಿಗೆ ಕಿರುಕುಳ ನೀಡಿದ ವಿಚಾರಕ್ಕೆ ಸಂಘಟನೆಯವರು ಹಿಡಿದು ಥಳಿಸಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರಿನ ಹೊರವಲಯದಲ್ಲಿ ಎಲ್ಲೋ ಘಟನೆ ನಡೆದಿರುವ ಸಾಧ್ಯತೆಯಿದೆ.
Video:
The Hindu extremists have thrashed a youth horribly alleging of sexual assault in Mangalore. The video of this has gone viral on social media.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm