ಬ್ರೇಕಿಂಗ್ ನ್ಯೂಸ್
10-02-23 01:53 pm HK News Desk ಕ್ರೈಂ
ಕಲಬುರ್ಗಿ, ಫೆ.10 : ಪಿಎಸ್ಐ ಹಾಗು ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ ಮಗದೊಂದು ಪರೀಕ್ಷೆಯ ಗೋಲ್ಮಾಲ್ ಬೆಳಕಿಗೆ ಬಂದಿದೆ. ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಪಾಸ್ ಮಾಡಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಬಹಿರಂಗವಾಗಿದೆ.
ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ಗಿಟ್ಟಿಸಲು ಅಭ್ಯರ್ಥಿಗಳು ಕಬ್ಬಿಣ ಹೊತ್ತು ಬಂದಿದ್ದರು. ಹೇಗಾದರೂ ಮಾಡಿ ಕೆಲಸ ಗಿಟ್ಟಿಸಲೇಬೇಕೆಂದು ಅಡ್ಡದಾರಿ ಹಿಡಿದಿದ್ದ ಅಭ್ಯರ್ಥಿಗಳ ಅಕ್ರಮವನ್ನು ಜಾಗೃತ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ)ಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ 55 ಕೆ.ಜಿ. ತೂಕ ಕಡ್ಡಾಯವಾಗಿದೆ. ಹೀಗಾಗಿ ಕೆಲ ಅಭ್ಯರ್ಥಿಗಳು ತೂಕ ಹೆಚ್ಚಳಕ್ಕಾಗಿ ವಿನೂತನ ಮಾರ್ಗ ಅನುಸರಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ.
ಒಳಉಡುಪುಗಳಲ್ಲಿ ಭಾರವಾದ ಕಬ್ಬಿಣದ ರಾಡ್ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಇಟ್ಟುಕೊಂಡು ಬಂದು ಕಣ್ಣಿಗೆ ಮಣ್ಣೆರಚಲು ಅಭ್ಯರ್ಥಿಗಳು ಯತ್ನಿಸಿದ್ದರು. ಆದರೆ ಅವರ ಪ್ರಯತ್ನ ಜಾಗೃತ ದಳದ ಅಧಿಕಾರಿಗಳಿಂದ ವಿಫಲವಾಗಿದೆ. ಒಳಉಡುಪಿನಲ್ಲಿ 5 ರಿಂದ 10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಹಲವು ಗಂಟೆಗಳ ಕಾಲ ಇಟ್ಟುಕೊಂಡಿದ್ದರು ಎಂಬ ಸಂಗತಿ ಬಯಲಾಗಿದೆ. ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Kkrtc fraud in Kalaburgi, 4 held for cheating physical fitness test of Bus Conductor job.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm