ಬ್ರೇಕಿಂಗ್ ನ್ಯೂಸ್
11-02-23 12:19 pm Mangalore Correspondent ಕ್ರೈಂ
ಮಂಗಳೂರು, ಫೆ.11: ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆ ತೆರಳಿದ್ದ ಬೋಟ್ ಗಳನ್ನು ಅಡ್ಡಗಟ್ಟಿ ತಮಿಳು ಮೀನುಗಾರರು ಕಲ್ಲೆಸೆದು ಹಾನಿಗೊಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದಿದೆ.
ನಾಲ್ಕು ಬೋಟ್ ಗಳಲ್ಲಿದ್ದ ಕನ್ನಡಿಗರ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಐದಾರು ದೊಡ್ಡ ಬೋಟ್ ಗಳಲ್ಲಿ ಸುತ್ತುವರಿದ ತಮಿಳಿಗರು ಕಲ್ಲು ತೂರಿರುವ ದೃಶ್ಯ ಸೆರೆಯಾಗಿದೆ. ತಮಿಳು ಮೀನುಗಾರರು ತಮ್ಮ ಬೋಟಿನಲ್ಲಿ ಕಲ್ಲುಗಳನ್ನು ತುಂಬಿಕೊಂಡು ಬಂದು ಎಸೆದಿದ್ದು ಹಲವರು ಗಾಯಗೊಂಡಿದ್ದಾರೆ.




ನಾಲ್ಕು ಬೋಟುಗಳಿಗೂ ಹಾನಿಯಾಗಿದ್ದು ಮೀನುಗಾರರು ಅಲ್ಲಿಂದ ತಪ್ಪಿಸಿಕೊಂಡು ಮಂಗಳೂರಿಗೆ ಹಿಂತಿರುಗಿದ್ದಾರೆ. ಬೋಟ್ ಒಳಗಿನ ಕಿಟಕಿ, ಗ್ಲಾಸ್ ಒಡೆದು ಹೋಗಿದೆ. ಅಲ್ಲದೆ, ಕಲ್ಲು ತೂರಾಟ ಸಂದರ್ಭದಲ್ಲಿ ಮೀನುಗಾರರು ಬೋಟ್ ಒಳಗಡೆ ಅವಿತುಕೊಂಡಿದ್ದರು. ಭಾರತೀಯ ಕರಾವಳಿಯಲ್ಲಿ ಯಾವುದೇ ಕಡೆ ಭಾರತೀಯರಿಗೆ ಮೀನುಗಾರಿಕೆ ನಡೆಸಲು ಅವಕಾಶ ಇದೆ. ಅದಕ್ಕೆ ರಾಜ್ಯವಾರು, ಭಾಷಾವಾರು ವಿಂಗಡಣೆ ಇಲ್ಲ. ಹಾಗಿದ್ದರೂ, ಕನ್ನಡಿಗ ಮೀನುಗಾರರ ಮೇಲೆ ತಮಿಳರು ಹಲ್ಲೆಗೆ ಮುಂದಾಗಿರುವುದು ಆತಂಕ ಮೂಡಿಸಿದೆ.
#Stonepelting at the middle of the sea by #fishermen at #Kanyakumari on fishermens from #Mangalore #BreakingNews pic.twitter.com/nRkmEbeHWL
— Headline Karnataka (@hknewsonline) February 11, 2023
Stones were pelted at kannadigas fishermen in four boats. Tamilians surrounded by five or six big boats were seen pelting stones. Tamil fishermen loaded stones in their boats and threw them away, injuring several others.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm