ಬ್ರೇಕಿಂಗ್ ನ್ಯೂಸ್
11-02-23 08:09 pm HK News Desk ಕ್ರೈಂ
ಹಾಸನ,ಫೆ.11 : ಹಾಸನ ಜಿಲ್ಲೆ ಅರಸೀಕೆರೆ ನಗರದ ಶ್ರೀನಗರ ಸಮೀಪದ ರೈಲ್ವೆ ಟ್ರ್ಯಾಕ್ ಸಮೀಪ 25 ವರ್ಷದ ಯುವಕನೊಬ್ಬನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಲಾಗಿದೆ.
ಜನವಸತಿ ಸಮೀಪವೇ, ರೈಲ್ವೆ ಟ್ರ್ಯಾಕ್ ಬಳಿ ಈ ಭೀಕರ ಘಟನೆ ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಶನಿವಾರ ಬೆಳಗ್ಗೆ ಇಲ್ಲಿನ ರೈಲ್ವೇ ಟ್ರ್ಯಾಕ್ ಬಳಿ ಬೆಂಕಿ ಹೊತ್ತು ಉರಿಯುವುದನ್ನು ಗಮನಿಸಿದ ಸ್ಥಳೀಯರು ಹೋಗಿ ನೋಡಿದಾಗ ಅದೊಂದು ಶವ ಎನ್ನುವುದು ಗೊತ್ತಾಗಿದೆ. ರಾತ್ರಿ ಕೊಲೆ ಮಾಡಿ ಬೆಳಗ್ಗಿನ ಜಾವ ಇಲ್ಲಿಗೆ ತಂದು ಬೆಂಕಿ ಹಚ್ಚಿರುವ ಸಾಧ್ಯತೆ ಇದೆ. ಅಥವಾ ಕೆಲವು ದಿನಗಳ ಹಿಂದೆ ಕೊಂದು, ಶವವನ್ನು ಕಟ್ಟಿ ಇಟ್ಟುಕೊಂಡು ರಾತ್ರಿ ಇಲ್ಲಿಗೆ ತಂದು ಸುಟ್ಟಿರುವ ಸಾಧ್ಯತೆಯೂ ಇದೆ.
ಅಂದಾಜು 25 ವರ್ಷ ಪ್ರಾಯದ ಯುವಕನ ಶವ ಇದಾಗಿದ್ದು, ಯಾರು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
ಅರಸೀಕೆರೆ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗೆ ಮುಂದಾದ ಪೊಲೀಸರು ಸಾರ್ವಜನಿಕರಿಂದ ಈ ಬಗ್ಗೆ ಮಾಹಿತಿ ಕೋರಿದ್ದಾರೆ. ಜತೆಗೆ ನಾಪತ್ತೆಯಾಗಿರುವ ವ್ಯಕ್ತಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ ಕೇಳಿಬಂದಿದ್ದು, ಪೊಲೀಸರು ಕೂಡಾ ಅದೇ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
Hassan a 25 year old murdered, body gutted in fire.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm