ಬ್ರೇಕಿಂಗ್ ನ್ಯೂಸ್
20-02-23 09:55 pm Mangalore Correspondent ಕ್ರೈಂ
ಮಂಗಳೂರು, ಫೆ.20 : ಫೇಸ್ಬುಕ್ ನಲ್ಲಿ ಬಂದಿದ್ದ ಉದ್ಯೋಗ ಜಾಹೀರಾತು ನಂಬಿ ಅದಕ್ಕೆ ಅರ್ಜಿ ಹಾಕಿದ್ದಲ್ಲದೆ, ಅಪರಿಚಿತರು ಹೇಳಿದಂತೆ ವಿವಿಧ ಕಾರಣಕ್ಕೆ 9.79 ಲಕ್ಷ ರೂಪಾಯಿ ನೀಡಿ ವ್ಯಕ್ತಿಯೊಬ್ಬರು ವಂಚನೆಗೊಳಗಾದ ಬಗ್ಗೆ ಎಸ್ಪಿ ಕಚೇರಿಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ರಾಜೇಶ್ ಆಳ್ವ ಎಂಬವರು ಹಯಾಟೆಕ್ ಪ್ರಾಪರ್ ಸೊಲ್ಯುಶನ್ ಎಂಬ ಸಂಸ್ಥೆಯಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಮಾಡಿಕೊಂಡಿದ್ದರು. ಕಂಪನಿಯಲ್ಲಿ ಕಡಿಮೆ ವೇತನ ಇದ್ದುದರಿಂದ ಫೇಸ್ಬುಕ್ ನಲ್ಲಿ ಬಂದಿದ್ದ ಮತ್ತೊಂದು ಉದ್ಯೋಗದ ಆಫರ್ ನೋಡಿ ಅರ್ಜಿ ಹಾಕಿದ್ದರು. ಅದರಲ್ಲಿದ್ದ ವಾಟ್ಸಪ್ ನಂಬರಿಗೆ ವಿಚಾರಿಸಿದಾಗ, ಜಾಬ್ ಅಪ್ಲಿಕೇಷನ್ ಫಾರ್ಮ್ ಕಳುಹಿಸಿದ್ದರು. ಬಯೋಡೇಟಾ ಕಳುಹಿಸಿ, ಆ ಕಡೆಯಿಂದ ಅಪರಿಚಿತ ವ್ಯಕ್ತಿಗಳು ತಿಳಿಸಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವೀಸಾ ಪ್ರೊಸೆಸಿಂಗ್ ಚಾರ್ಜ್, ಕಸ್ಟಮ್ ಕ್ಲಿಯರೆನ್ಸ್ ಹಾಗೂ ವಿವಿಧ ಚಾರ್ಜ್ ಹೆಸರಲ್ಲಿ ಹಣ ಕಳುಹಿಸಿದ್ದಾರೆ.
ಎಟಿಎಂ ಕ್ಯಾಶ್ ಡಿಪಾಸಿಟ್ ಮೆಷಿನ್ ಹಾಗೂ ಫೋನ್ ಪೇ, ಪೇಟಿಎಂ ಮೂಲಕ ಅಪರಿಚಿತರು ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಸುಮಾರು 9,97,000 ಹಣವನ್ನು ಕಳುಹಿಸಿದ್ದಾರೆ. ಉನ್ನತ ಉದ್ಯೋಗ ಸಿಗುತ್ತದೆ ಎಂದು ನಂಬಿ ತನ್ನಲ್ಲಿದ್ದ ಲಕ್ಷಾಂತರ ಹಣವನ್ನು ಕಳಕೊಂಡಿದ್ದಾರೆ. ಕಳೆದ ಡಿಸೆಂಬರ್ 18ರಿಂದ ಫೆಬ್ರವರಿ 20ರ ನಡುವೆ ವಂಚನೆ ಎಸಗಲಾಗಿದೆ ಎಂದು ರಾಜೇಶ್ ಆಳ್ವ ದೂರು ನೀಡಿದ್ದಾರೆ.
Mangalore Facebook Job offer advertising fraud, man loses 9.79 lakhs.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
06-05-25 12:32 pm
Mangalore Correspondent
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm