ಬ್ರೇಕಿಂಗ್ ನ್ಯೂಸ್
24-02-23 11:25 pm Bengaluru Correspondent ಕ್ರೈಂ
ಬೆಂಗಳೂರು, ಫೆ.24: ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ್ದ ಪ್ರಸಿದ್ಧ ನಟಿ ಫ್ಲೋರಾ ಸೈನಿ ಅಲಿಯಾಸ್ ಆಶಾ ಸೈನಿ, ಪ್ರಸಿದ್ಧ ನಿರ್ಮಾಪಕ ಗೌರಂಗ್ ದೋಷಿ ಜೊತೆಗೆ ಅನುಭವಿಸಿದ ನರಕಯಾತನೆ ಬಗ್ಗೆ ಹೇಳಿಕೊಂಡಿದ್ದಾರೆ.
ಬಾಯ್ಫ್ರೆಂಡ್ ಆಗಿದ್ದ ಗೌರಂಗ್ ದೋಷಿ ಜೊತೆ ತಾನು ಅನುಭವಿಸಿದ ಚಿತ್ರಹಿಂಸೆಯನ್ನು ಫ್ಲೋರಾ ಸೈನಿ ಬಿಚ್ಚಿಟ್ಟಿದ್ದಾರೆ. "ನಾನು ಅವರನ್ನು ಪ್ರೀತಿಸುತ್ತಿದ್ದೆ. ಆದರೆ ಕೆಲ ಸಮಯದಲ್ಲೇ ನಿಜ ಸ್ಥಿತಿ ತಿಳಿಯಿತು. ನನ್ನ ಮುಖಕ್ಕೆ ಪಂಚ್ ಮಾಡುತ್ತಿದ್ದರು. ನನ್ನ ಖಾಸಗಿ ಭಾಗಗಳಿಗೆ ಗುದ್ದಿದ್ದರು. ನನ್ನ ಫೋನ್ ತೆಗೆದುಕೊಂಡು ನನ್ನನ್ನು ಬಿಟ್ಟು ಹೋಗುವಂತೆ ಒತ್ತಾಯಿಸಿದರು.

14 ತಿಂಗಳ ಕಾಲ ನನ್ನನ್ನು ಯಾರೊಂದಿಗೂ ಮಾತನಾಡಲು ಬಿಡಲಿಲ್ಲ. ಕೊನೆಗೆ ಒಂದು ದಿನ ನನ್ನ ಹೊಟ್ಟೆಗೆ ಒದ್ದ ಆ ದಿನ ನಾನು ಮನೆಯನ್ನೇ ಬಿಟ್ಟು ಓಡಿಬಂದಿದ್ದೆ ಎಂದು ತನಗಾದ ಕಷ್ಟವನ್ನು ಹೇಳಿಕೊಂಡಿದ್ದಾರೆ.
ಫ್ಲೋರಾ ಹಲವಾರು ಕನ್ನಡ, ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿದ್ಧಾರೆ. ಪ್ರೇಮ ಕೋಶಂ (1999) ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದರು. 50 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ರಜನಿಕಾಂತ್, ಕಾರ್ತಿಕ್, ಜಗಪತಿ ಬಾಬು, ಬಾಲಕೃಷ್ಣ, ಸಿದ್ಧಾಂತ್, ಸುದೀಪ್, ಶಿವರಾಜಕುಮಾರ್, ವಿಜಯಕಾಂತ್, ಪ್ರಭು ಮತ್ತು ರಾಜಶೇಖರ್ ಅವರಂತಹ ಖ್ಯಾತ ನಟರೊಂದಿಗೆ ತೆರೆಹಂಚಿಕೊಂಡಿದ್ದಾರೆ.
Actress Flora Saini recently opened up about the worst phase of her life when she was in an abusive relationship with a producer. She said "I was in love, he was a famous producer. But soon things changed… he turned abusive, he’s box my face and punch my private parts. He took my phone and forced me to quit work. For 14 months, he didn’t let me talk to anyone. Until one evening he punched me in the stomach, and I ran away," she claimed.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm