ಬ್ರೇಕಿಂಗ್ ನ್ಯೂಸ್
24-02-23 11:25 pm Bengaluru Correspondent ಕ್ರೈಂ
ಬೆಂಗಳೂರು, ಫೆ.24: ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ್ದ ಪ್ರಸಿದ್ಧ ನಟಿ ಫ್ಲೋರಾ ಸೈನಿ ಅಲಿಯಾಸ್ ಆಶಾ ಸೈನಿ, ಪ್ರಸಿದ್ಧ ನಿರ್ಮಾಪಕ ಗೌರಂಗ್ ದೋಷಿ ಜೊತೆಗೆ ಅನುಭವಿಸಿದ ನರಕಯಾತನೆ ಬಗ್ಗೆ ಹೇಳಿಕೊಂಡಿದ್ದಾರೆ.
ಬಾಯ್ಫ್ರೆಂಡ್ ಆಗಿದ್ದ ಗೌರಂಗ್ ದೋಷಿ ಜೊತೆ ತಾನು ಅನುಭವಿಸಿದ ಚಿತ್ರಹಿಂಸೆಯನ್ನು ಫ್ಲೋರಾ ಸೈನಿ ಬಿಚ್ಚಿಟ್ಟಿದ್ದಾರೆ. "ನಾನು ಅವರನ್ನು ಪ್ರೀತಿಸುತ್ತಿದ್ದೆ. ಆದರೆ ಕೆಲ ಸಮಯದಲ್ಲೇ ನಿಜ ಸ್ಥಿತಿ ತಿಳಿಯಿತು. ನನ್ನ ಮುಖಕ್ಕೆ ಪಂಚ್ ಮಾಡುತ್ತಿದ್ದರು. ನನ್ನ ಖಾಸಗಿ ಭಾಗಗಳಿಗೆ ಗುದ್ದಿದ್ದರು. ನನ್ನ ಫೋನ್ ತೆಗೆದುಕೊಂಡು ನನ್ನನ್ನು ಬಿಟ್ಟು ಹೋಗುವಂತೆ ಒತ್ತಾಯಿಸಿದರು.

14 ತಿಂಗಳ ಕಾಲ ನನ್ನನ್ನು ಯಾರೊಂದಿಗೂ ಮಾತನಾಡಲು ಬಿಡಲಿಲ್ಲ. ಕೊನೆಗೆ ಒಂದು ದಿನ ನನ್ನ ಹೊಟ್ಟೆಗೆ ಒದ್ದ ಆ ದಿನ ನಾನು ಮನೆಯನ್ನೇ ಬಿಟ್ಟು ಓಡಿಬಂದಿದ್ದೆ ಎಂದು ತನಗಾದ ಕಷ್ಟವನ್ನು ಹೇಳಿಕೊಂಡಿದ್ದಾರೆ.
ಫ್ಲೋರಾ ಹಲವಾರು ಕನ್ನಡ, ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿದ್ಧಾರೆ. ಪ್ರೇಮ ಕೋಶಂ (1999) ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದರು. 50 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ರಜನಿಕಾಂತ್, ಕಾರ್ತಿಕ್, ಜಗಪತಿ ಬಾಬು, ಬಾಲಕೃಷ್ಣ, ಸಿದ್ಧಾಂತ್, ಸುದೀಪ್, ಶಿವರಾಜಕುಮಾರ್, ವಿಜಯಕಾಂತ್, ಪ್ರಭು ಮತ್ತು ರಾಜಶೇಖರ್ ಅವರಂತಹ ಖ್ಯಾತ ನಟರೊಂದಿಗೆ ತೆರೆಹಂಚಿಕೊಂಡಿದ್ದಾರೆ.
Actress Flora Saini recently opened up about the worst phase of her life when she was in an abusive relationship with a producer. She said "I was in love, he was a famous producer. But soon things changed… he turned abusive, he’s box my face and punch my private parts. He took my phone and forced me to quit work. For 14 months, he didn’t let me talk to anyone. Until one evening he punched me in the stomach, and I ran away," she claimed.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm