ಬ್ರೇಕಿಂಗ್ ನ್ಯೂಸ್
22-10-20 12:01 pm Bangalore Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 22: ಕಂಟೈನರ್ ಲಾರಿ ಅಡ್ಡಗಟ್ಟಿ 15 ಕೋಟಿ ರೂ. ವೆಚ್ಚದ ಮೊಬೈಲ್ ಗಳನ್ನು ಲೂಟಿ ಮಾಡಿದ ಸಿನಿಮಯ ಘಟನೆ ಹೊಸೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಮಿಳುನಾಡಿನ ಶ್ರೀಪೆರಂಬದರೂರಿನಿಂದ ಮುಂಬೈನತ್ತ ಸಾಗುತ್ತಿದ್ದ ಕಂಟೈನರ್ ಲಾರಿಯಲ್ಲಿ ಎಂಐ (ಶಿಯೋಮಿ) ಕಂಪನಿಯ ಮೊಬೈಲ್ ಗಳನ್ನು ಸಾಗಿಸಲಾಗುತ್ತಿತ್ತು. ಹೊಸೂರು ಬಳಿ ಮೇಲು ಮಲೈ ಅರಣ್ಯ ಪ್ರದೇಶದ ಸಮೀಪ ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಲಾರಿ ಅಡ್ಡಗಟ್ಟಿದ ತಂಡವೊಂದು 15 ಕೋಟಿ ರೂ. ವೆಚ್ಚದ ಮೊಬೈಲ್ ಗಳನ್ನು ದರೋಡೆ ಮಾಡಿದೆ.
ಲಾರಿ ಚಾಲಕ ಮತ್ತು ಜೊತೆಗಿದ್ದ ವ್ಯಕ್ತಿಯನ್ನು ದರೋಡೆಕೋರರು ಕಾಡಿನ ಒಳಗೆ ಎಳೆದೊಯ್ದು ಮರಕ್ಕೆ ಕಟ್ಟಿ ಹಾಕಿ ಲಾರಿಯಲ್ಲಿದ್ದ 14,500 ಮೊಬೈಲ್ ಗಳನ್ನು ಬೇರೆ ಲಾರಿಗೆ ಸ್ಥಳಾಂತರಿಸಿಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಸೂಳಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a filmy incident which happened near Hosur on national highway in the wee hours of Wednesday October 21, robbers stopped a container truck moving towards Mumbai from Sriperumbudur in Tamil Nadu, and looted mobile phones worth about Rs 15 crore.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm