ಬ್ರೇಕಿಂಗ್ ನ್ಯೂಸ್
            
                        22-10-20 12:01 pm Bangalore Correspondent ಕ್ರೈಂ
            ಬೆಂಗಳೂರು, ಅಕ್ಟೋಬರ್ 22: ಕಂಟೈನರ್ ಲಾರಿ ಅಡ್ಡಗಟ್ಟಿ 15 ಕೋಟಿ ರೂ. ವೆಚ್ಚದ ಮೊಬೈಲ್ ಗಳನ್ನು ಲೂಟಿ ಮಾಡಿದ ಸಿನಿಮಯ ಘಟನೆ ಹೊಸೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಮಿಳುನಾಡಿನ ಶ್ರೀಪೆರಂಬದರೂರಿನಿಂದ ಮುಂಬೈನತ್ತ ಸಾಗುತ್ತಿದ್ದ ಕಂಟೈನರ್ ಲಾರಿಯಲ್ಲಿ ಎಂಐ (ಶಿಯೋಮಿ) ಕಂಪನಿಯ ಮೊಬೈಲ್ ಗಳನ್ನು ಸಾಗಿಸಲಾಗುತ್ತಿತ್ತು. ಹೊಸೂರು ಬಳಿ ಮೇಲು ಮಲೈ ಅರಣ್ಯ ಪ್ರದೇಶದ ಸಮೀಪ ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಲಾರಿ ಅಡ್ಡಗಟ್ಟಿದ ತಂಡವೊಂದು 15 ಕೋಟಿ ರೂ. ವೆಚ್ಚದ ಮೊಬೈಲ್ ಗಳನ್ನು ದರೋಡೆ ಮಾಡಿದೆ.
ಲಾರಿ ಚಾಲಕ ಮತ್ತು ಜೊತೆಗಿದ್ದ ವ್ಯಕ್ತಿಯನ್ನು ದರೋಡೆಕೋರರು ಕಾಡಿನ ಒಳಗೆ ಎಳೆದೊಯ್ದು ಮರಕ್ಕೆ ಕಟ್ಟಿ ಹಾಕಿ ಲಾರಿಯಲ್ಲಿದ್ದ 14,500 ಮೊಬೈಲ್ ಗಳನ್ನು ಬೇರೆ ಲಾರಿಗೆ ಸ್ಥಳಾಂತರಿಸಿಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಸೂಳಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
            
            
            In a filmy incident which happened near Hosur on national highway in the wee hours of Wednesday October 21, robbers stopped a container truck moving towards Mumbai from Sriperumbudur in Tamil Nadu, and looted mobile phones worth about Rs 15 crore.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm