ಬ್ರೇಕಿಂಗ್ ನ್ಯೂಸ್
26-02-23 03:48 pm Bangalore Correspondent ಕ್ರೈಂ
ಬೆಂಗಳೂರು, ಫೆ.26: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತರ್ರಾಜ್ಯ ಡ್ರಗ್ ಪೆಡ್ಲರ್ಗಳ ಜಾಲವನ್ನು ಬೇಧಿಸಿ ಭರ್ಜರಿ ಬೇಟೆಯಾಡಿರುವ ಅಮೃತಹಳ್ಳಿ ಪೊಲೀಸರು 8 ಮಂದಿಯನ್ನು ಬಂಧಿಸಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನ ಹೆಚ್.ಎಸ್.ಆರ್ ಬಡಾವಣೆಯ ಮಪೀನ್ ಅಲಿಯಾಸ್ ಮಬಿನ್(೩೨) ಮನ್ಸೂರ್ (36) ಎಲೆಕ್ಟ್ರಾನಿಕ್ ಸಿಟಿಯ ಗಾರ್ಡನ್ ಲೇಔಟ್ ನ ಅಭಿಷೇಕ್(27) ಅಕ್ಷಯ್ ಶಿವನ್ ಅಲಿಯಾಸ್ ಅಕ್ಕಿ(28) ಅರ್ಜುನ್ ಅಲಿಯಾಸ್ ಮೋನಿಕಿಮ್ (26) ಅಖಿಲ್(26)ಜೋಯಲ್ ಜೋಶ್ ಅಲಿಯಾಸ್ ಜೋಯಸ್(21) ಹಾಗೂ ಪೃಥ್ವಿನ್.ಪಿ ಅಲಿಯಾಸ್ ಪೃಥ್ವಿ(23) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರೆಲ್ಲರೂ ಕೇರಳದ ತ್ರಿಶೂರ್, ಕಣ್ಣೂರು ಮೂಲದವರಾಗಿದ್ದು ಹಲವು ವರ್ಷಗಳಿಂದ ಮಾದಕವಸ್ತು ಸರಬರಾಜು ಮಾರಾಟ ಜಾಲವನ್ನು ನಡೆಸುತ್ತಿದ್ದರು ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಮಾದಕವಸ್ತುಗಳನ್ನು ಪಡೆದು ಸೇವನೆ ಮಾಡುತ್ತಿದ್ದ 20 ಮಂದಿ ಗ್ರಾಹಕರುಗಳನ್ನು ವಶಕ್ಕೆ ಪಡೆದು 27(ಬಿ) ಎನ್ಡಿಪಿಎಸ್ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬಂಧಿತರಿಂದ 740 ಗ್ರಾಂ ಮೆಥಕ್ಯೂಲನ್, 200 ಗ್ರಾಂ ಗಾಂಜಾ, 165 ಗ್ರಾಂ ಚರಸ್ ಹಾಗು 20 ಗ್ರಾಂ ಎಂಡಿಎಂಎ ಮಾದಕವಸ್ತುಗಳನ್ನು ಹಾಗು ಕೃತ್ಯಕ್ಕೆ ಬಳಸಿದ 1 ದ್ವಿಚಕ್ರ ವಾಹನ, 1 ಕಾರು, 7 ಮೊಬೈಲ್ ಪೋನ್ಗಳು, ವೇಯಿಂಗ್ ಮಿಷನ್ ಹಾಗು ಖಾಲಿ ಜಿಪ್ಲಾಕ್ ಪ್ಲಾಸ್ಟಿಕ್ ಕವರ್ ಸೇರಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
Eight youths of Kerala arrested for drug peddling by Bangalore Police, 50 lakhs worth item seized.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm