ಬ್ರೇಕಿಂಗ್ ನ್ಯೂಸ್
26-02-23 03:48 pm Bangalore Correspondent ಕ್ರೈಂ
ಬೆಂಗಳೂರು, ಫೆ.26: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತರ್ರಾಜ್ಯ ಡ್ರಗ್ ಪೆಡ್ಲರ್ಗಳ ಜಾಲವನ್ನು ಬೇಧಿಸಿ ಭರ್ಜರಿ ಬೇಟೆಯಾಡಿರುವ ಅಮೃತಹಳ್ಳಿ ಪೊಲೀಸರು 8 ಮಂದಿಯನ್ನು ಬಂಧಿಸಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನ ಹೆಚ್.ಎಸ್.ಆರ್ ಬಡಾವಣೆಯ ಮಪೀನ್ ಅಲಿಯಾಸ್ ಮಬಿನ್(೩೨) ಮನ್ಸೂರ್ (36) ಎಲೆಕ್ಟ್ರಾನಿಕ್ ಸಿಟಿಯ ಗಾರ್ಡನ್ ಲೇಔಟ್ ನ ಅಭಿಷೇಕ್(27) ಅಕ್ಷಯ್ ಶಿವನ್ ಅಲಿಯಾಸ್ ಅಕ್ಕಿ(28) ಅರ್ಜುನ್ ಅಲಿಯಾಸ್ ಮೋನಿಕಿಮ್ (26) ಅಖಿಲ್(26)ಜೋಯಲ್ ಜೋಶ್ ಅಲಿಯಾಸ್ ಜೋಯಸ್(21) ಹಾಗೂ ಪೃಥ್ವಿನ್.ಪಿ ಅಲಿಯಾಸ್ ಪೃಥ್ವಿ(23) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರೆಲ್ಲರೂ ಕೇರಳದ ತ್ರಿಶೂರ್, ಕಣ್ಣೂರು ಮೂಲದವರಾಗಿದ್ದು ಹಲವು ವರ್ಷಗಳಿಂದ ಮಾದಕವಸ್ತು ಸರಬರಾಜು ಮಾರಾಟ ಜಾಲವನ್ನು ನಡೆಸುತ್ತಿದ್ದರು ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಮಾದಕವಸ್ತುಗಳನ್ನು ಪಡೆದು ಸೇವನೆ ಮಾಡುತ್ತಿದ್ದ 20 ಮಂದಿ ಗ್ರಾಹಕರುಗಳನ್ನು ವಶಕ್ಕೆ ಪಡೆದು 27(ಬಿ) ಎನ್ಡಿಪಿಎಸ್ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬಂಧಿತರಿಂದ 740 ಗ್ರಾಂ ಮೆಥಕ್ಯೂಲನ್, 200 ಗ್ರಾಂ ಗಾಂಜಾ, 165 ಗ್ರಾಂ ಚರಸ್ ಹಾಗು 20 ಗ್ರಾಂ ಎಂಡಿಎಂಎ ಮಾದಕವಸ್ತುಗಳನ್ನು ಹಾಗು ಕೃತ್ಯಕ್ಕೆ ಬಳಸಿದ 1 ದ್ವಿಚಕ್ರ ವಾಹನ, 1 ಕಾರು, 7 ಮೊಬೈಲ್ ಪೋನ್ಗಳು, ವೇಯಿಂಗ್ ಮಿಷನ್ ಹಾಗು ಖಾಲಿ ಜಿಪ್ಲಾಕ್ ಪ್ಲಾಸ್ಟಿಕ್ ಕವರ್ ಸೇರಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
Eight youths of Kerala arrested for drug peddling by Bangalore Police, 50 lakhs worth item seized.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm