ಬ್ರೇಕಿಂಗ್ ನ್ಯೂಸ್
28-02-23 10:16 pm HK News Desk ಕ್ರೈಂ
ಹೈದರಾಬಾದ್, ಫೆ.28: ತಾನು ಪ್ರೀತಿಸುತ್ತಿದ್ದ ಹುಡುಗಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಾನೆ ಎಂಬ ಕಾರಣಕ್ಕೆ ತನ್ನ ಸಹಪಾಠಿ ಗೆಳೆಯನನ್ನೇ ವಿದ್ಯಾರ್ಥಿಯೊಬ್ಬ ಕುತ್ತಿಗೆ ಸೀಳಿ ಕೊಂದು ಹಾಕಿದ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನವೀನ್ ಎಂಬ ವಿದ್ಯಾರ್ಥಿಯನ್ನು ಅದೇ ಕಾಲೇಜಿನಲ್ಲಿ ಕಲಿಯುತ್ತಿದ್ದ ಹರಿಹರ ಕೃಷ್ಣ ಎಂಬ 22 ವಿದ್ಯಾರ್ಥಿ ಕ್ರೂರವಾಗಿ ಕೊಂದು ಹಾಕಿದ್ದು, ಆನಂತರ ಗೆಳೆಯನ ಹೃದಯ ಮತ್ತು ಗುಪ್ತಾಂಗ, ಬೆರಳುಗಳನ್ನು ಕತ್ತರಿಸಿ ವಿಕೃತವಾಗಿ ವರ್ತಿಸಿದ್ದಾನೆ. ಕೃತ್ಯದ ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ನವೀನ್, ಹರಿಹರ ಕೃಷ್ಣ ಮತ್ತು ಹುಡುಗಿ ಒಂದೇ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದರು. ಒಂದೇ ಹುಡುಗಿಯನ್ನು ನವೀನ್ ಮತ್ತು ಹರಿಹರ ಕೃಷ್ಣ ಪ್ರೀತಿಸುತ್ತಿದ್ದರು. ಮೊದಲಿಗೆ ನವೀನ್ ಹುಡುಗಿಯೊಂದಿಗೆ ಕನೆಕ್ಟ್ ಆಗಿದ್ದು ಸುತ್ತಾಟ ನಡೆಸುತ್ತಿದ್ದ. ಆನಂತರ, ಕೃಷ್ಣ ಕೂಡ ಅದೇ ಹುಡುಗಿಯ ಹಿಂದೆ ಬಿದ್ದಿದ್ದು ಸುತ್ತಾಟ ಶುರು ಹಚ್ಚಿದ್ದ. ಹುಡುಗಿ ಇಬ್ಬರನ್ನೂ ಮ್ಯಾನೇಜ್ ಮಾಡುತ್ತಿದ್ದಳು. ಇದೇ ವೇಳೆ, ಹಳೆ ಪ್ರಿಯಕರ ನವೀನ್ ಅದೇ ಹುಡುಗಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಲ್ಲದೆ, ಮೆಸೇಜ್ ಮಾಡುವುದು, ಫೋನಲ್ಲಿ ಮಾತಾಡುವುದನ್ನು ಮಾಡ್ತಿದ್ದ. ಇದರಿಂದ ಸಿಟ್ಟಿನಲ್ಲಿದ್ದ ಹರಿಹರ ಕೃಷ್ಣ, ನವೀನನ್ನು ನಿಗೂಢ ಜಾಗಕ್ಕೆ ಕರೆದೊಯ್ದು ಜಗಳವಾಡಿ ಕತ್ತು ಸೀಳಿ ಹಾಕಿದ್ದಾನೆ.
ಫೆ.17ರಂದು ಘಟನೆ ನಡೆದಿದ್ದು, ಕೃತ್ಯದ ಬಳಿಕ ಸತ್ತು ಬಿದ್ದಿರುವ ನವೀನ್ ಮೃತದೇಹದ ಚಿತ್ರವನ್ನು ಹುಡುಗಿಗೆ ವಾಟ್ಸಪ್ ಮಾಡಿದ್ದಾನೆ. ಅಲ್ಲದೆ, ಕೃತ್ಯ ಎಸಗಿರುವ ಬಗ್ಗೆ ಪೊಲೀಸ್ ಠಾಣೆಗೆ ತೆರಳಿ ತಿಳಿಸಿದ್ದು, ಶರಣಾಗಿದ್ದಾನೆ.
A 22-year-old man in Hyderabad allegedly killed his friend for messaging and talking to his girlfriend, police said on Saturday. The accused allegedly beheaded the deceased, removed his friend's heart and chopped off his private parts and fingers. He later walked into the police station to surrender himself on Friday, ANI reported.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm