ಬ್ರೇಕಿಂಗ್ ನ್ಯೂಸ್
06-03-23 09:24 pm Mangalore Correspondent ಕ್ರೈಂ
ಮಂಗಳೂರು, ಮಾ.6: ಬಜ್ಪೆ ಪೊಲೀಸರು ಅಡ್ಡೂರು ಚೆಕ್ ಪೋಸ್ಟ್ ಬಳಿ ಇಬ್ಬರು ದನ ಕಳ್ಳರನ್ನು ಬಂಧಿಸಿದ್ದಾರೆ. ಗಂಜಿಮಠ ನಿವಾಸಿ ಇರ್ಷಾದ್ ಮುಂಡೇವು ಮತ್ತು ಮಂಜೇಶ್ವರ ನಿವಾಸಿ ಇರ್ಫಾನ್ ಬಂಧಿತರು.
ಬಜ್ಪೆ ಪೊಲೀಸರು ಸೋಮವಾರ ನಸುಕಿನಲ್ಲಿ ಗಸ್ತು ನಡೆಸುತ್ತಿದ್ದಾಗ ಮಹೇಂದ್ರ ಝೈಲೋ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಇನ್ನೊಬ್ಬಾತ ಪರಾರಿಯಾಗಿದ್ದಾನೆ. ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ದನ ಕಳವು ವಿಚಾರ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದನ ಕಳವು ಕೃತ್ಯಗಳಲ್ಲಿ ತೊಡಗಿಸಿದ್ದರು.
ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಹಾಗೂ 2021ರಲ್ಲಿ ಬಡಗ ಎಡಪದವು ಬಳಿ ಎರಡು ದನಗಳನ್ನು ಕೆಂಪು ಬಣ್ಣದ ಜೈಲೋ ಕಾರಿನಲ್ಲಿ ಕಳವು ಮಾಡಿರುವುದನ್ನು ಒಪ್ಪಿದ್ದಾರೆ. ತಪ್ಪಿಸಿಕೊಂಡಿರುವ ವ್ಯಕ್ತಿಯನ್ನು ಬೆಳ್ತಂಗಡಿಯ ಮದ್ದಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ಪುಂಜಾಲಕಟ್ಟೆ, ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಬಸವನಹಳ್ಳಿ ಠಾಣೆಗಳಲ್ಲಿ ದನ ಕಳವು, ದರೋಡೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangalore Two arrested by Bajpe police for stealing cows near Bajpe check post.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm