ಬ್ರೇಕಿಂಗ್ ನ್ಯೂಸ್
23-10-20 03:26 pm Bangalore Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 23: ಹಣ ಡಬಲ್ ಮಾಡಿಕೊಡುತ್ತೇವೆಂದು ಹೇಳಿ ವಂಚಿಸತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಹೈದರಾಬಾದ್ ಮೂಲದ ಹತ್ತು ಜನರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ.
ವಿಜಯಕುಮಾರ್ (45), ಎಸ್.ಮಧುಸೂದನ್(42), ಪುಲ್ಲಪ್ಪ (43), ಎಂ.ಕಿರಣ್ (44), ಜಿ.ಪದ್ಮ (45), ಸೂರ್ಯಭಾಸ್ಕರ್ (45), ಸುಧಾಕರ್ (38), P. ಮುಧು (35), ಶಿವರಾತ್ರಿ ವೆಂಕಣ್ಣ (40), ಪ್ರಕಾಶ್ ಬಾಬು (60) ಬಂಧಿತ ಆರೋಪಿಗಳಾಗಿದ್ದು ಎರಡು ಲಾಡ್ಜ್ ಗಳಲ್ಲಿ ಇದ್ದುಕೊಂಡು ಅಮಾಯಕರನ್ನು ಮರುಳು ಮಾಡಿ ಹಣ ದೋಚುತ್ತಿದ್ದರು.

500 ರೂಪಾಯಿಗೆ 1000 ರೂ. ಕೊಡುತ್ತೇವೆ ಎಂದು ನಂಬಿಸುತ್ತಿದ್ದ ತಂಡ, ನೋಟಿನ ಆಕಾರದ ಕಪ್ಪು ಬಣ್ಣದ ಪೇಪರ್ ಮೇಲೆ 500, 2000 ಮೌಲ್ಯದ ನೋಟು ಇಟ್ಟು ನಕಲಿ ಪ್ರಿಂಟ್ ಹೊಡೆಯುತ್ತಿದ್ದರು. ಅದೇ ಮಾದರಿಯ ನಕಲಿ ನೋಟುಗಳನ್ನು ಜನರಿಗೆ ನೀಡುತ್ತಿದ್ದರು. ಖದೀಮರು ಕಪ್ಪು ಹಣ ಡಬ್ಲಿಂಗ್ ಮಾಡಿಕೊಡಲು 15% ಕಮಿಷನ್ ಕೂಡ ಪಡೆಯುತ್ತಿದ್ದರು ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
2000 ರೂ. ಮೌಲ್ಯದ ಪಿಂಕ್ ನೋಟು ಕೊಡುವುದಾಗಿಯೂ ಜನರನ್ನು ನಂಬಿಸುತ್ತಿದ್ದರು. ಒಂದು ನೋಟಿಗೆ ಎರಡು ನೋಟ್ ಪಡೆಯುವ ಆಮಿಷಕ್ಕೆ ಬಲಿಯಾದ ಅದೆಷ್ಟೋ ಮಂದಿ ಈ ಜಾಲದಲ್ಲಿ ಹಣ ಹೂಡಿಕೆ ಮಾಡಿದ್ದರು. ಇದಕ್ಕಾಗಿ ಪಿಂಕ್ ಮತ್ತು ಗ್ರೀನ್ ಎಂಬ ಕೋಡ್ ವರ್ಡ್ ಇಟ್ಟುಕೊಂಡು ಮನಿ ಡಬ್ಲಿಂಗ್ ಜಾಲ ಮಾಡಲಾಗುತ್ತಿತ್ತು.

ಖಚಿತ ಮಾಹಿತಿ ಆಧರಿಸಿ, ಚಿತ್ರದುರ್ಗ ಎಸ್ಪಿ ಜಿ. ರಾಧಿಕಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು ಸ್ಥಳೀಯ ಮಹಿಳೆಯರು, ವೃದ್ಧರನ್ನೂ ತೊಡಗಿಸಿಕೊಂಡು ಹೈದರಾಬಾದ್ ಮೂಲದ ತಂಡ ಈ ಜಾಲ ನಿರ್ವಹಣೆ ಮಾಡುತ್ತಿತ್ತು.
Ten persons have been arrested in Money Doubling case by Bangalore City police. It is said this gang were cheating the innocents in the name of money doubling.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm