ಬ್ರೇಕಿಂಗ್ ನ್ಯೂಸ್
14-03-23 09:40 pm Mangalore Correspondent ಕ್ರೈಂ
ಮಂಗಳೂರು, ಮಾ.14: ಕೊಲೆ, ಕೊಲೆಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಜಪಾನ್ ಮಂಗ ಅಲಿಯಾಸ್ ರೋಹನ್ ರೆಡ್ಡಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ.
2013ರಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ನಡೆದ ಬಸ್ ಚಾಲಕ ಪ್ರಸನ್ನ ಕೊಲೆ ಪ್ರಕರಣ, ಸುರತ್ಕಲ್ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣ, ಕದ್ರಿಯಲ್ಲಿ ಉದ್ಯಮಿಯೊಬ್ಬರ ಕೊಲೆಯತ್ನ, ಮಂಗಳೂರು ಜೈಲಿನಲ್ಲಿ ಹಲ್ಲೆ ಪ್ರಕರಣ, ನ್ಯಾಯಾಲಯ ಆವರಣದಲ್ಲಿ ಯುವಕನ ಅಟ್ಟಾಡಿಸಿ ಕೊಲೆಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ಪತ್ತೆಗೆ ನ್ಯಾಯಾಲಯದಿಂದ ವಾರಂಟ್ ಹೊರಡಿಸಲಾಗಿತ್ತು.
ಮಂಗಳೂರಿನಿಂದ ತಪ್ಪಿಸಿಕೊಂಡು ಬೆಂಗಳೂರು ತೆರಳಿದ್ದ ಆರೋಪಿ ಜಪಾನ್ ಮಂಗ ಅಲ್ಲಿ ತಲೆಮರೆಸಿಕೊಂಡು ಬೇರೆ ಹೆಸರಿನಲ್ಲಿ ನೆಲೆಸಿದ್ದ. ತನ್ನ ಹೆಸರನ್ನು ರೋಹನ್ ರೆಡ್ಡಿ ಎಂಬುದಾಗಿ ಬದಲಿಸಿ ನಕಲಿ ದಾಖಲೆಯನ್ನು ಸೃಷ್ಟಿಸಿದ್ದಲ್ಲದೆ, ಅದೇ ಹೆಸರಿನಲ್ಲಿ ಆಧಾರ್ ಕಾರ್ಡ್ ಮಾಡಿಕೊಂಡಿದ್ದ. ಆಧಾರ್ ಕಾರ್ಡ್ ತೋರಿಸಿ ಹೊಸತಾಗಿ ಮೊಬೈಲ್ ಸಿಮ್ ಖರೀದಿಸಿದ್ದ. 2017ರಲ್ಲಿ ಮಂಗಳೂರಿನ ಕೋರ್ಟಿಗೆ ಕೊನೆಯ ಬಾರಿಗೆ ಹಾಜರಾಗಿದ್ದು, ಆನಂತರ ನಾಪತ್ತೆಯಾಗಿದ್ದ.
2022ರಲ್ಲಿ ಬೆಂಗಳೂರು ನಗರದ ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವುದಲ್ಲದೆ, ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ವಿಭಾಗದ ಎಸಿಪಿ ಪಿ.ಎ. ಹೆಗಡೆ ನೇತೃತ್ವದಲ್ಲಿ ಸಿಬಂದಿ ಪಾಲ್ಗೊಂಡಿದ್ದರು.
Mangalore Notorious criminal Japan Manga absconding since years arrested by police in Bangalore. Japan Manga was wanted in several criminal cases. Commissioner Kuldeep kumar jain who was closely monitoring old cases have succeeded in nabbing the many accused in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm