ಬ್ರೇಕಿಂಗ್ ನ್ಯೂಸ್
15-03-23 10:20 pm HK News Desk ಕ್ರೈಂ
ಮುಂಬೈ, ಮಾ.15: 55 ವರ್ಷದ ಮಹಿಳೆಯನ್ನು ಕೊಂದು ಶವವನ್ನು ತುಂಡರಿಸಿ ನೀರಿನ ಟ್ಯಾಂಕ್ ನಲ್ಲಿ ಹೂತಿಟ್ಟ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದು, ಮಹಿಳೆಯ 22 ವರ್ಷದ ಪುತ್ರಿಯನ್ನು ವಶಕ್ಕೆ ಪಡೆದಿದ್ದಾರೆ.
ಮುಂಬೈ ನಗರದ ಲಾಲ್ ಬಾಗ್ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಗೀತಾ ಜೈನ್ ಎಂಬ ಮಹಿಳೆ ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಮಹಿಳೆಯ ಸೋದರ ಸಂಬಂಧಿಗಳು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಮಹಿಳೆಯ ಪತ್ತೆ ಇರಲಿಲ್ಲ. ನೆರೆಮನೆಯ ನಿವಾಸಿಗಳಿಗೂ ಮಹಿಳೆ ಕಾಣದಾಗಿದ್ದರು.
ಪೊಲೀಸರು ಮಾ.14ರಂದು ಅದೇ ಮಹಿಳೆಯ ಮನೆಯಲ್ಲಿ ಬಾಗಿಲು ಬಡಿದಾಗ ಒಳಗೆ ಮಗಳು ಒಬ್ಬಳೇ ಕುಳಿತಿದ್ದಳು. ಪೊಲೀಸರು ಮನೆಯೊಳಗಿನ ನೀರಿನ ಟ್ಯಾಂಕ್, ಕಪಾಟುಗಳನ್ನು ಸರ್ಚ್ ಮಾಡಿದಾಗ ಕೊಳೆತು ಹೋಗಿದ್ದ ಮಹಿಳೆಯ ಶವದ ಭಾಗಗಳು ಪತ್ತೆಯಾಗಿವೆ. ಶವವನ್ನು ಹರಿತ ಆಯುಧದಿಂದ ತುಂಡರಿಸಿ ಪ್ಲಾಸ್ಟಿಕ್ ನಲ್ಲಿ ಸುತ್ತಿಟ್ಟು ನೀರಿನ ಟ್ಯಾಂಕ್ ಒಳಗೆ ಮತ್ತು ಕಪಾಟಿನಲ್ಲಿ ಬಚ್ಚಿಡಲಾಗಿತ್ತು. ಪೊಲೀಸರು ಮಗಳ ಮೇಲಿನ ಶಂಕೆಯಿಂದ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
In yet another case of a grisly murder, a decomposed body of a 55-year-old woman was found in a plastic bag in Mumbai’s Lalbaug area. The body, chopped into pieces, was recovered from a cupboard and water tank in her house. Police have arrested the victim’s 23-year-old daughter, Rimple JainPolice found the daughter sitting inside the room when they knocked on her door on Tuesday night. Police are yet to ascertain the exact motive of the grisly crime.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm