ಬ್ರೇಕಿಂಗ್ ನ್ಯೂಸ್
20-03-23 06:06 pm Mangalore Correspondent ಕ್ರೈಂ
ಮಂಗಳೂರು, ಮಾ.20 : ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿಸಿ ಡಬಲ್ ಲಾಭ ಪಡೆಯಬಹುದು ಎಂದು ಆಮಿಷ ತೋರಿಸಿ ಮಂಗಳೂರಿನಲ್ಲಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಮಲಪ್ಪುರಂ ಜಿಲ್ಲೆಯ ಚಕ್ಕರತೋಡಿ ನಿವಾಸಿ ಹಂಝಾ ಸಿ.ಟಿ. ಬಂಧಿತ ವ್ಯಕ್ತಿ. ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ಲಾಭ ಗಳಿಸಬಹುದು ಎಂದು ಆರೋಪಿ ಹಲವಾರು ಮಂದಿಯಿಂದ ಹಣವನ್ನು ಹೂಡಿಕೆ ಮಾಡಿಸಿದ್ದಾನೆ. ತಿಂಗಳಿಗೆ 25 % ಲಾಭಾಂಶವನ್ನು ನೀಡುವುದಾಗಿ ಹೇಳಿದ್ದು ಮಂಗಳೂರಿನ ಕಣ್ಣೂರು ಪರಿಸರದ ನಿವಾಸಿಯಿಂದ ಹಾಗೂ ಇತರ ಸಾರ್ವಜನಿಕರಿಂದ ಹಣವನ್ನು ಬ್ಯಾಂಕ್ ಖಾತೆಗಳಿಗೆ ಹೂಡಿಕೆ ಮಾಡಿಸಿದ್ದ. ಆದರೆ ಲಾಭಾಂಶವನ್ನು ನೀಡದೆ ವಂಚನೆ ಮಾಡಿದ್ದಾನೆ. ಈ ಬಗ್ಗೆ ನೀಡಿದ ದೂರಿನಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗ್ಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐ ರಾಜೇಂದ್ರ ಹಾಗೂ ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.
Crores cheated in the name of crypto currency, kerala native arrested by CCB Police in Mangalore. The arrested has been identified as Hamza.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm