ಬ್ರೇಕಿಂಗ್ ನ್ಯೂಸ್
20-03-23 09:33 pm Mangalore Correspondent ಕ್ರೈಂ
ಮಂಗಳೂರು, ಮಾ.20: ಷೇರು ಮಾರುಕಟ್ಟೆಯಲ್ಲಿ ಕೋಟ್ಯಾಂತರ ರೂಪಾಯಿ ಲಾಭ ಗಳಿಸಬಹುದು ಎಂದು ಶಕ್ತಿನಗರದ ನಿವಾಸಿಯೋರ್ವರನ್ನು ನಂಬಿಸಿ ಕೋಟ್ಯಾಂತರ ರೂ. ಹಣವನ್ನು ಹೂಡಿಕೆ ಮಾಡಿಸಿ ವಂಚನೆ ಎಸಗಿದ ಆರೋಪಿಯನ್ನು ಮಂಗಳೂರು ಸೆನ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕಲ್ಲಿಕೋಟೆಯ ಚಲವೂರು ನಿವಾಸಿ ಜಿಜೊ ಜಾನ್ ಪಿ.ಕೆ. (29) ಬಂಧಿತ ಆರೋಪಿ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಕೋಟ್ಯಾಂತರ ರೂ. ಗಳಿಸಬಹುದು ಎಂದು ಆರೋಪಿ ಜಾನ್, ಶಕ್ತಿನಗರದ ನಿವಾಸಿಯೋರ್ವರನ್ನು ನಂಬಿಸಿದ್ದ. ತಿಂಗಳಿಗೆ ಶೇ. 15ರಷ್ಟು ಲಾಭಾಂಶ ಬರುವುದಾಗಿ ತಿಳಿಸಿದ್ದ. ಅವರಿಂದ ಸುಮಾರು 1 ಕೋ.ರೂ. ಹಣವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದ.
ಬಳಿಕ ಲಾಭಾಂಶವನ್ನು ನೀಡದೆ ಪಡೆದ ಹಣವನ್ನು ಹಿಂದಿರುಗಿಸದೆ ವಂಚಿಸಿದ್ದ. ಈ ಬಗ್ಗೆ ಹಣ ಕಳೆದುಕೊಂಡ ನಿವಾಸಿ ಮಂಗಳೂರಿನ ಸೆನ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದು ಕೇರಳದ ಕಲ್ಲಿಕೋಟೆಯಲ್ಲಿ ಆತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Mangalore CEN police arrest man for cheating in Crores in stock market. The attested has been identified as Jiju John (29). The arrested is a native of Kozhikode, Kerala.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm