ಬ್ರೇಕಿಂಗ್ ನ್ಯೂಸ್
24-03-23 10:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ವಶಕ್ಕೆ ಪಡೆದಿದ್ದ 11 ಕೇಜಿ 194 ಗ್ರಾಮ್ ಗಾಂಜಾ ಮತ್ತು 14 ಮಿಲ್ಲಿ ಗ್ರಾಮ್ ಎಂಡಿಎಂಎ ಮಾದಕ ವಸ್ತುವನ್ನು ಮಾ.24ರಂದು ಕಿನ್ನಿಗೋಳಿಯ ಕೊಪ್ಪಲಕಾಡಿನ ರಾಮ್ಕೇ ಎನರ್ಜಿ ಸಂಸ್ಥೆಯಲ್ಲಿ ಸುಟ್ಟು ಭಸ್ಮ ಮಾಡಲಾಯಿತು.
ಸೆನ್ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 1 ಕೇಜಿ 802 ಗ್ರಾಮ್ ಗಾಂಜಾ, ಕೊಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳಲ್ಲಿ 1 ಕೇಜಿ 520 ಗ್ರಾಮ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ 1 ಕೇಜಿ 218 ಗ್ರಾಮ್ ಗಾಂಜಾ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 2 ಕೇಜಿ 456 ಗ್ರಾಮ್ ಗಾಂಜಾ, 14 ಮಿಲ್ಲಿ ಗ್ರಾಮ್ ಎಂಡಿಎಂಎ ಡ್ರಗ್ಸ್ ಅನ್ನು ವಿಲೇವಾರಿ ಮಾಡಲಾಯಿತು.


ಸುರತ್ಕಲ್ ಠಾಣೆಯಲ್ಲಿ 2 ಪ್ರಕರಣಗಳಲ್ಲಿ 1 ಕೇಜಿ 660 ಗ್ರಾಮ್ ಗಾಂಜಾ, ಕಂಕನಾಡಿ ನಗರ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ 700 ಗ್ರಾಮ್ ಗಾಂಜಾವನ್ನು ವಿಲೇವಾರಿ ಮಾಡಲಾಯಿತು. ವರ್ಷದಲ್ಲಿ ಎರಡು ಬಾರಿ ಪೊಲೀಸರು ವಶಕ್ಕೆ ಪಡೆದ ಗಾಂಜಾ ಇನ್ನಿತರ ಮಾದಕ ವಸ್ತುಗಳನ್ನು ನಾಶಪಡಿಸಲಾಗುತ್ತದೆ. ಹೊಸ ಕಮಿಷನರ್ ಬಂದ ಬಳಿಕ ಮೊದಲ ಬಾರಿಗೆ ಈ ರೀತಿಯ ಪ್ರಕ್ರಿಯೆ ನಡೆದಿದೆ.
11 kilos of Ganja seized burnt by Mangalore Police.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm