ಬ್ರೇಕಿಂಗ್ ನ್ಯೂಸ್
26-03-23 09:00 pm Mangalore Correspondent ಕ್ರೈಂ
ಮಂಗಳೂರು, ಮಾ.26 : ಪಣಂಬೂರು ಠಾಣೆ ವ್ಯಾಪ್ತಿಯ ಮೀನಕಳಿಯದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಜಾಗಕ್ಕೆ ಪೊಲೀಸರು ದಾಳಿ ನಡೆಸಿದ್ದು 14 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಮೀನಕಳಿಯದ ರೈಲ್ವೇ ಟ್ರಾಕ್ ಬಳಿಯ ಕಟ್ಟಡ ಒಂದರಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ ಬಗ್ಗೆ ಪಣಂಬೂರು ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು. ಭಾನುವಾರ ಮಧ್ಯಾಹ್ನ ಪೊಲೀಸರು ದಾಳಿ ನಡೆಸಿದ್ದು ಕಟ್ಟಡದ ಒಳಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಒಟ್ಟು 14 ಮಂದಿಯಿಂದ 78,810 ರೂಪಾಯಿ ನಗದು ಹಾಗೂ ಎರಡು ಬೈಕ್ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳಿಂದ ಪೊಲೀಸರು 11 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ನಾಲ್ಕೈದು ಮಂದಿ ಮೀನಕಳಿಯ ಆಸುಪಾಸಿನವರಾಗಿದ್ದು ಉಳಿದವರು ಸುರತ್ಕಲ್ ಕಡೆಯ ಕೂಲಿ ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ. ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಯಾರು ಪ್ರಮುಖರಿದ್ದಾರೆ, ಎಷ್ಟು ಸಮಯದಿಂದ ಈ ರೀತಿ ಜೂಜಾಟ ನಡೆಸುತ್ತಿದ್ದಾರೆ ಎಂಬ ಬಗ್ಗೆ ತನಿಖೆ ಮಾಡಲಾಗುವುದು ಎಂದು ಪಣಂಬೂರು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
On getting information from reliable sources, the Panambur Police raided the spot and took 14 persons into custody. Police confiscated cash Rs 78,810 and two motorbikes used for gambling activities
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm