ಬ್ರೇಕಿಂಗ್ ನ್ಯೂಸ್
31-03-23 05:15 pm Bangalore Correspondent ಕ್ರೈಂ
ಬೆಂಗಳೂರು, ಮಾ.31: ಸ್ನೇಹಿತನ ಜೊತೆ ಪಾರ್ಕ್ನಲ್ಲಿ ಕುಳಿತಿದ್ದ ಯುವತಿಯನ್ನ ನಾಲ್ವರು ಸೇರಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾರ್ಚ್ 25ರ ರಾತ್ರಿ 10 ಗಂಟೆಗೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತನ ಕುಳಿತುಕೊಂಡಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನ ಬೆದರಿಸಿ, ಆ ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿ 4 ಜನರು ಅತ್ಯಾಚಾರ ಮಾಡಿದ್ದಾರೆ. ಈ ಕುರಿತು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಬಂಧಿಸಿದ್ದಾರೆ.
ಇನ್ನು ಈ ಕಾಮುಕರು ಕೆಎ 01 ಎಂಬಿ 6169 ಸಂಖ್ಯೆಯ ಮಾರುತಿ 800 ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾ.26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನ ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು. ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದೇ ದಿನ ಪೊಲೀಸರು ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ನಾಲ್ವರು ಆರೋಪಿಗಳಾದ ಸತೀಶ್,ವಿಜಯ್,ಶ್ರೀಧರ್,ಕಿರಣ್ ಎಂಬುವವರನ್ನ ಬಂಧಿಸಿದ್ದಾರೆ.
A young woman, who was sitting in a park with her male friend, was forcibly dragged into a car and gang-raped, police said on Friday. The case has been reported in the Koramangala police station limits. The police have arrested a gang of four persons in connection with the case. The arrested accused have been identified as Satish, Vijay, Sridhar and Kiran.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm