ಬ್ರೇಕಿಂಗ್ ನ್ಯೂಸ್
31-03-23 05:15 pm Bangalore Correspondent ಕ್ರೈಂ
ಬೆಂಗಳೂರು, ಮಾ.31: ಸ್ನೇಹಿತನ ಜೊತೆ ಪಾರ್ಕ್ನಲ್ಲಿ ಕುಳಿತಿದ್ದ ಯುವತಿಯನ್ನ ನಾಲ್ವರು ಸೇರಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾರ್ಚ್ 25ರ ರಾತ್ರಿ 10 ಗಂಟೆಗೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತನ ಕುಳಿತುಕೊಂಡಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನ ಬೆದರಿಸಿ, ಆ ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿ 4 ಜನರು ಅತ್ಯಾಚಾರ ಮಾಡಿದ್ದಾರೆ. ಈ ಕುರಿತು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಬಂಧಿಸಿದ್ದಾರೆ.
ಇನ್ನು ಈ ಕಾಮುಕರು ಕೆಎ 01 ಎಂಬಿ 6169 ಸಂಖ್ಯೆಯ ಮಾರುತಿ 800 ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾ.26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನ ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು. ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದೇ ದಿನ ಪೊಲೀಸರು ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ನಾಲ್ವರು ಆರೋಪಿಗಳಾದ ಸತೀಶ್,ವಿಜಯ್,ಶ್ರೀಧರ್,ಕಿರಣ್ ಎಂಬುವವರನ್ನ ಬಂಧಿಸಿದ್ದಾರೆ.
A young woman, who was sitting in a park with her male friend, was forcibly dragged into a car and gang-raped, police said on Friday. The case has been reported in the Koramangala police station limits. The police have arrested a gang of four persons in connection with the case. The arrested accused have been identified as Satish, Vijay, Sridhar and Kiran.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm