ಬ್ರೇಕಿಂಗ್ ನ್ಯೂಸ್
31-03-23 05:15 pm Bangalore Correspondent ಕ್ರೈಂ
ಬೆಂಗಳೂರು, ಮಾ.31: ಸ್ನೇಹಿತನ ಜೊತೆ ಪಾರ್ಕ್ನಲ್ಲಿ ಕುಳಿತಿದ್ದ ಯುವತಿಯನ್ನ ನಾಲ್ವರು ಸೇರಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾರ್ಚ್ 25ರ ರಾತ್ರಿ 10 ಗಂಟೆಗೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತನ ಕುಳಿತುಕೊಂಡಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನ ಬೆದರಿಸಿ, ಆ ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿ 4 ಜನರು ಅತ್ಯಾಚಾರ ಮಾಡಿದ್ದಾರೆ. ಈ ಕುರಿತು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಬಂಧಿಸಿದ್ದಾರೆ.
ಇನ್ನು ಈ ಕಾಮುಕರು ಕೆಎ 01 ಎಂಬಿ 6169 ಸಂಖ್ಯೆಯ ಮಾರುತಿ 800 ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾ.26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನ ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು. ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದೇ ದಿನ ಪೊಲೀಸರು ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ನಾಲ್ವರು ಆರೋಪಿಗಳಾದ ಸತೀಶ್,ವಿಜಯ್,ಶ್ರೀಧರ್,ಕಿರಣ್ ಎಂಬುವವರನ್ನ ಬಂಧಿಸಿದ್ದಾರೆ.
A young woman, who was sitting in a park with her male friend, was forcibly dragged into a car and gang-raped, police said on Friday. The case has been reported in the Koramangala police station limits. The police have arrested a gang of four persons in connection with the case. The arrested accused have been identified as Satish, Vijay, Sridhar and Kiran.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm