ಬ್ರೇಕಿಂಗ್ ನ್ಯೂಸ್
01-04-23 01:10 pm HK News Desk ಕ್ರೈಂ
ಚಿಕ್ಕಮಗಳೂರು , ಏ 01: ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ದಾಖಲೆ ಇಲ್ಲದ ಟಾಟಾ ಏಸ್ ನಲ್ಲಿ ಸಾಗಿಸುತ್ತಿದ್ದ 17 ಕೆ.ಜಿ. ಚಿನ್ನ ಹಾಗೂ ಬೆಳ್ಳಿ ಸೀಜ್ ಮಾಡಲಾಗಿದೆ. ಚಿನ್ನದ ಮೌಲ್ಯ 6 ಕೋಟಿ 44 ಲಕ್ಷ ರೂ. ಎನ್ನಲಾಗಿದೆ.
ಶಿವಮೊಗ್ಗ-ಚಿಕ್ಕಮಗಳೂರು ಗಡಿ ಗ್ರಾಮವಾದ ಎಂ.ಸಿ.ಹಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಾಕಿರುವ ಚೆಕ್ ಪೋಸ್ಟ್ ನಲ್ಲಿ ಸೀಜ್ ಮಾಡಲಾಗಿದೆ.
ಇನ್ನು ಶಿವಮೊಗ್ಗ ನಗರದ ಹೊರವಲಯದ ಅರಕೆರೆ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ವೇಳೇ 1.69 ಕೋಟಿ ನಗದು ಪತ್ತೆಯಾಗಿದ್ದು, ತುಂಗಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ನಗರಕ್ಕೆ ಬ್ಯಾಂಕ್ ಗಳಿಗೆ ಹಣ ಸಾಗಿಸುವ ಮಾದರಿಯ ವಾಹನದಲ್ಲಿ ಭಾರಿ ಪ್ರಮಾಣದ ಹಣ ಪತ್ತೆಯಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಪತ್ತೆಯಾದ ಹಣಕ್ಕೆ ಯಾವುದೇ ದಾಖಲಾತಿ ಇಲ್ಲದ ಕಾರಣಕ್ಕೆ ಹಣವನ್ನು ತುಂಗಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಹೊರವಲಯದಲ್ಲಿ ಒಟ್ಟು 36 ಚೆಕ್ ಪೋಸ್ಟ್ ರಚಿಸಿದ್ದು, ನಿರಂತರ ವಾಹನಗಳ ಪರಿಶೀಲನೆ ಮಾಡಲಾಗುತ್ತಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಸರ್ಪನಕಟ್ಟೆ ಚೆಕ್ಪೋಸ್ಟ್ ಬಳಿ ಘಟನೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 14 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಅಲ್ಲದೆ ಮೂವರು ಪೊಲೀಸರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಭಟ್ಕಳ ಮೂಲದ ಯಶ್ವಂತ್ ಗೊಂಡ, ಹೊನ್ನಾವರದ ಗುಣವಂತೆಯ ಶ್ರೀನಿವಾಸ್ ಗೌಡ, ರಘು ನಾಯ್ಕ ಎಂಬವರು ಇಕೋ ಕಾರಿನಲ್ಲಿ ಮುರ್ಡೇಶ್ವರಕ್ಕೆ ಹಣ ಕೊಂಡೊಯ್ಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಕಲಬುರಗಿಯ ಫರಹತ್ತಬಾದ್ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸ್ತಿದ್ದ 1 ಕೋಟಿ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ರವಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ.
About 17 kg gold worth Rs 6.44 crore was found inside a logistic vehicle at M C Halli check post in Traikere of Chikkamagaluru on Friday.
According to the police, the gold in question was found inside a vehicle belonging to Sequel Logistics. The gold was being transported without any suitable documents. The gold has been seized. A case has been registered at Tarikere station. Shivamogga 1.69 crores cash seized.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm