ಬ್ರೇಕಿಂಗ್ ನ್ಯೂಸ್
25-10-20 12:07 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 25 : ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ಒಬ್ಬಳನ್ನು ಖಾಸಗಿ ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಯುವತಿ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಮೃತಪಟ್ಟಿದ್ದು ಯುವಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ಯುವತಿಯನ್ನು ರಕ್ಷಿತಾ ನಾಯಕ್ ಎಂದು ಗುರುತಿಸಲಾಗಿದೆ. ಯುವತಿ, ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸ್ತವ್ಯವಿದ್ದು 15 ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದಳು.
ಇಂದು ಬೆಳಗ್ಗೆ ಪ್ರವೀಣ್ ಕುಂದರ್ ಎಂಬಾತ ರಕ್ಷಿತಾಳನ್ನು ಆಟೋದಲ್ಲಿ ಕರೆತಂದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಅಲ್ಲದೆ, ಯುವತಿಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಯುವಕ ನಾಪತ್ತೆಯಾಗಿದ್ದಾನೆ.
ರಕ್ಷಿತಾಳಿಗೆ ಏನಾಗಿತ್ತು , ಅನಾರೋಗ್ಯಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಆಸ್ಪತ್ರೆಯಲ್ಲಿ ಯುವತಿ ಸಾವು ಕಂಡಿದ್ದಾಳೆ. ಯುವಕನ ಪತ್ತೆಗಾಗಿ ಹಿರಿಯಡ್ಕ ಪೊಲೀಸರು ಶೋಧ ಆರಂಭಿಸಿದ್ದಾರೆ.
ರಕ್ಷಿತಾಳ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A guy from Udupi who brought a girl in a serious condition to the hospital later flees away from spot. The girl is now found dead. The deceased is identified as Rakshitha Nayak.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am