ಬ್ರೇಕಿಂಗ್ ನ್ಯೂಸ್
03-04-23 09:58 pm Mangalore Correspondent ಕ್ರೈಂ
ಮಂಗಳೂರು, ಎ.3 : ಬುದ್ಧಿಮಾಂದ್ಯ ಮಹಿಳೆಯನ್ನು ಅತ್ಯಾಚಾರಗೈದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೂರಿಂಜೆ ನಿವಾಸಿ 65 ವರ್ಷದ ರಾಜಾ ಭಟ್ ಆರೋಪಿಯಾಗಿದ್ದು ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ.
ಇತ್ತೀಚೆಗೆ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ರಾಜಾ ಭಟ್ ಬಂದಿದ್ದು ಪುಸಲಾಯಿಸಿ ಅತ್ಯಾಚಾರ ಮಾಡಿದ್ದ. ಈ ವೇಳೆ, ಸೋದರನಾಗಲೀ, ಆತನ ಪತ್ನಿಯಾಗಲೀ ಮನೆಯಲ್ಲಿ ಇರಲಿಲ್ಲ. ಬಳಿಕ ನೆರೆಮನೆಯವರಿಂದ ವಿಷಯ ತಿಳಿದು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣವನ್ನು ಮಹಿಳಾ ಠಾಣೆಯಲ್ಲಿ ದಾಖಲಿಸಲಾಗಿದ್ದು ಇಷ್ಟಾಗುತ್ತಿದ್ದಂತೆ ಆರೋಪಿ ರಾಜಾ ಭಟ್ ಪರಾರಿಯಾಗಿದ್ದಾನೆ. ಆರೋಪಿ ರಾಜಾ ಭಟ್ ಮನೆಯವರನ್ನು ಬಿಟ್ಟು ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದಾನೆ. ಬುದ್ಧಿಮಾಂದ್ಯ ಆಗಿದ್ದರಿಂದ ಮಹಿಳೆ ಮಾತ್ರ ಮನೆಯಲ್ಲಿ ಇರುತ್ತಿದ್ದರು. ಸೋದರ ಮತ್ತು ಪತ್ನಿ ಕೆಲಸಕ್ಕೆ ಹೋಗುತ್ತಿದ್ದರು. ಈ ಬಗ್ಗೆ ಮಾಹಿತಿಯಿದ್ದ ರಾಜಾ ಭಟ್ ಮಹಿಳೆ ಒಬ್ಬಂಟಿಯಾಗಿದ್ದ ವೇಳೆ ಬಂದು ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ.
Mentally handicapped women raped by 65 year old man at Surathkal in Mangalore. Accused Raja Bhat is said to be absconding. Case has been registered at women police station at Pandwshwar.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm