ಬ್ರೇಕಿಂಗ್ ನ್ಯೂಸ್
05-04-23 09:05 pm Mangalore Correspondent ಕ್ರೈಂ
ಬೆಳ್ತಂಗಡಿ, ಎ.5: ಬಸ್ಸಿನಲ್ಲಿ ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ಜೊತೆಗೆ ಕುಳಿತು ಪ್ರಯಾಣಿಸುತ್ತಿದ್ದ ಕಾರಣಕ್ಕೆ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಉಜಿರೆಯಲ್ಲಿ ನಡೆದಿದೆ.
ಮಂಗಳವಾರ ಸಂಜೆ ಉಜಿರೆ ಪೇಟೆಯಲ್ಲಿ ಘಟನೆ ನಡೆದಿದ್ದು ಹಲ್ಲೆ ನಡೆಸಿದ ನಾಲ್ವರು ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 22 ವರ್ಷದ ಮೊಹಮ್ಮದ್ ಜಹೀರ್ ಹಲ್ಲೆಗೊಳಗಾದ ಯುವಕ. ಈ ಬಗ್ಗೆ ನಿತೇಶ್, ಸಚಿನ್, ದಿನೇಶ್ ಮತ್ತು ಅವಿನಾಶ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ಕೆಲಸಕ್ಕಿದ್ದ ಜಹೀರ್, ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಪರಿಚಯದ ಯುವತಿಯ ಜೊತೆಗೆ ಕುಳಿತು ಮಾತನಾಡುತ್ತಿದ್ದ. ಇದನ್ನು ಗಮನಿಸಿದ ಬಸ್ ನಲ್ಲಿದ್ದ ಇತರ ಪ್ರಯಾಣಿಕರು ಹಿಂದು ಸಂಘಟನೆಯ ಗುಂಪಿಗೆ ವಿಷಯ ತಲುಪಿಸಿದ್ದಾರೆ. ಯುವತಿ ಬಸ್ ಬೆಳ್ತಂಗಡಿ ತಲುಪಿದಾಗ ಇಳಿದು ಹೋಗಿದ್ದಳು. ಉಜಿರೆ ಬಳಿ ಬಸ್ಸಿಗೆ ಹತ್ತಿದ ಯುವಕರ ಗುಂಪು ಯುವಕನನ್ನು ಅವಾಚ್ಯ ಪದಗಳಿಂದ ನಿಂದಿಸಿ ಆತನ ಮೇಲೆ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ.
ಜಹೀರ್ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
The Karnataka Police have booked four persons in connection with assaulting a Muslim youth for talking to a Hindu girl, his friend on a bus in Ujire near Mangaluru in Dakshina Kannada district, police said on Wednesday.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm