ಬ್ರೇಕಿಂಗ್ ನ್ಯೂಸ್
06-04-23 09:11 pm Mangaluru Correspondent ಕ್ರೈಂ
ಮಂಗಳೂರು, ಎ.6: ಬಲ್ಗೇರಿಯಾ ದೇಶದಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಬಿಜೈ ನ್ಯೂ ರೋಡ್ ನಿವಾಸಿ ಸುಧೀರ್ ರಾವ್ ವಿ.ಆರ್ (42) ಬಂಧಿತ ವ್ಯಕ್ತಿ. ಈತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. 30ಕ್ಕೂ ಹೆಚ್ಚು ಮಂದಿಗೆ ಬಲ್ಗೇರಿಯಾ ದೇಶದ ವೀಸಾ ಕೊಡಿಸುವುದಾಗಿ ಹಣ ಪಡೆದು ವಂಚನೆ ನಡೆಸಿದ್ದಾನೆ.
ಇದಲ್ಲದೆ, ಸುಧೀರ್ ರಾವ್ ಹಲವು ಸೊಸೈಟಿಗಳಿಂದ ಕಾರು ಖರೀದಿಗೆಂದು ನಕಲಿ ದಾಖಲೆಗಳನ್ನು ಕೊಟ್ಟು ಲಕ್ಷಾಂತರ ರೂಪಾಯಿ ಹಣ ಸಾಲ ಪಡೆದ ಬಗ್ಗೆ ಕದ್ರಿ, ಪಾಂಡೇಶ್ವರ, ಸುರತ್ಕಲ್, ಕೊಣಾಜೆ ಠಾಣೆಗಳಲ್ಲಿ ಆರು ಕೇಸು ದಾಖಲಾಗಿವೆ. ಬಲ್ಗೇರಿಯ ವೀಸಾ ಕೊಡಿಸುವ ಆಮಿಷವೊಡ್ಡಿ 50 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದು ವಂಚಿಸಿದ್ದಾನೆ. ಈ ಬಗ್ಗೆ ಬಂಟ್ವಾಳ ಮತ್ತು ಮೂಡುಬಿದ್ರೆ ಠಾಣೆಯಲ್ಲಿ ಎಂಟು ಪ್ರಕರಣ ದಾಖಲಾಗಿದೆ. ಈತ ಇದೇ ರೀತಿ ಹಲವರಿಗೆ ಮೋಸ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Mangalore CCB police arrest VR Sudhir Rao for Cheating Job Aspirants of jobs in Bulgaria, the 16th largest country in Europe. Sudhir has cheated several Societies by submitting fake documents and getting loans given to several clients. Sudhir was wanted in many cheating cases in City. Several cases have been booked against him in Mangalore.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm