ಬ್ರೇಕಿಂಗ್ ನ್ಯೂಸ್
06-04-23 09:11 pm Mangaluru Correspondent ಕ್ರೈಂ
ಮಂಗಳೂರು, ಎ.6: ಬಲ್ಗೇರಿಯಾ ದೇಶದಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಬಿಜೈ ನ್ಯೂ ರೋಡ್ ನಿವಾಸಿ ಸುಧೀರ್ ರಾವ್ ವಿ.ಆರ್ (42) ಬಂಧಿತ ವ್ಯಕ್ತಿ. ಈತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. 30ಕ್ಕೂ ಹೆಚ್ಚು ಮಂದಿಗೆ ಬಲ್ಗೇರಿಯಾ ದೇಶದ ವೀಸಾ ಕೊಡಿಸುವುದಾಗಿ ಹಣ ಪಡೆದು ವಂಚನೆ ನಡೆಸಿದ್ದಾನೆ.
ಇದಲ್ಲದೆ, ಸುಧೀರ್ ರಾವ್ ಹಲವು ಸೊಸೈಟಿಗಳಿಂದ ಕಾರು ಖರೀದಿಗೆಂದು ನಕಲಿ ದಾಖಲೆಗಳನ್ನು ಕೊಟ್ಟು ಲಕ್ಷಾಂತರ ರೂಪಾಯಿ ಹಣ ಸಾಲ ಪಡೆದ ಬಗ್ಗೆ ಕದ್ರಿ, ಪಾಂಡೇಶ್ವರ, ಸುರತ್ಕಲ್, ಕೊಣಾಜೆ ಠಾಣೆಗಳಲ್ಲಿ ಆರು ಕೇಸು ದಾಖಲಾಗಿವೆ. ಬಲ್ಗೇರಿಯ ವೀಸಾ ಕೊಡಿಸುವ ಆಮಿಷವೊಡ್ಡಿ 50 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದು ವಂಚಿಸಿದ್ದಾನೆ. ಈ ಬಗ್ಗೆ ಬಂಟ್ವಾಳ ಮತ್ತು ಮೂಡುಬಿದ್ರೆ ಠಾಣೆಯಲ್ಲಿ ಎಂಟು ಪ್ರಕರಣ ದಾಖಲಾಗಿದೆ. ಈತ ಇದೇ ರೀತಿ ಹಲವರಿಗೆ ಮೋಸ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Mangalore CCB police arrest VR Sudhir Rao for Cheating Job Aspirants of jobs in Bulgaria, the 16th largest country in Europe. Sudhir has cheated several Societies by submitting fake documents and getting loans given to several clients. Sudhir was wanted in many cheating cases in City. Several cases have been booked against him in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm