ಬ್ರೇಕಿಂಗ್ ನ್ಯೂಸ್
08-04-23 07:37 pm Mangaluru correspondent ಕ್ರೈಂ
ಉಳ್ಳಾಲ, ಎ.8: ರಾ.ಹೆ. 66ರ ಕೋಟೆಕಾರಿನಲ್ಲಿ ಹೆದ್ದಾರಿ ಬದಿ ನಿಲ್ಲಿಸಿದ್ದ ಪಿಕಪ್ ವಾಹನ ಕಳವುಗೈದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಕಳವಾಗಿದ್ದ ಪಿಕಪ್ ವಾಹನವನ್ನ ವಶಪಡಿಸಿಕೊಳ್ಳಲಾಗಿದೆ.
ಕೇರಳ ರಾಜ್ಯದ ಮೇಲ್ಪರಂಬ ಮಾಂಗಾಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ ಆರೋಪಿ. ಜನವರಿ 3 ರಂದು ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು. ಈ ಕುರಿತು ವಾಹನ ಮಾಲೀಕ ಮಹಮ್ಮದ್ ಶರೀಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಪೊಲೀಸರು ಅಂತರಾಜ್ಯ ವಾಹನ ಕಳ್ಳರ ಜಾಡು ಹಿಡಿದಾಗ, ಆರೋಪಿ ರಮ್ಸಾನ್ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ ಪಿಕಪ್ ವಾಹನ ಕಳವು ಬೆಳಕಿಗೆ ಬಂದಿದೆ.

ಆರೋಪಿ ವಿರುದ್ಧ ಉಳ್ಳಾಲ, ಬೆಳ್ತಂಗಡಿ, ಮಡಿಕೇರಿ, ಕೇರಳದ ಹೊಸದುರ್ಗ, ಕಾಸರಗೋಡು, ಕುಂಬಳೆ, ಬೇಡಗಂ, ಬೇಕಲ ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣಗಳು ಇವೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್, ಪಿಎಸ್ಐಗಳಾದ ಮಂಜೇಶ್ವರ ಚಂದಾವರ, ಕೃಷ್ಣ ಕೆ.ಹೆಚ್, ಸಂತೋಷ್,ಎಎಸ್ ಐಗಳಾದ ಶೇಖರ ಗಟ್ಟಿ, ರಿಜು, ಹೆಚ್.ಸಿಗಳಾದ ಪ್ರವೀಣ್ ಶೆಟ್ಟಿ, ಪಿಸಿಗಳಾದ ಅಶೋಕ್,ವಾಸುದೇವ ಚೌಹಾಣ್ ಭಾಗಿಯಾಗಿದ್ದರು.
Pickup van robbery at Kotekar in Mangalore, inter state accused arrested by Ullal police
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm