ಬ್ರೇಕಿಂಗ್ ನ್ಯೂಸ್
13-04-23 02:14 pm HK News Desk ಕ್ರೈಂ
ಮಡಿಕೇರಿ, ಎ.13: ಕೊಡಗಿನ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿಯವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಲು ಯತ್ನಿಸಿದ ಘಟನೆ ಬುಧವಾರ ರಾತ್ರಿ ಅಬ್ಯಾಲದಲ್ಲಿ ನಡೆದಿದೆ.
ಕುಶಾಲನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಡಿಕೇರಿಯ ನಿವಾಸಕ್ಕೆ ಆಗಮಿಸುತ್ತಿದ್ದಾಗ ಚೆಟ್ಟಳ್ಳಿ ಸಮೀಪ ಗುಂಡಿನ ದಾಳಿಯಾಗಿದೆ. ಕಾರಿಗೆ ಗುಂಡು ತಗುಲಿದ್ದು, ಕೃಷ್ಣಮೂರ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಿಡಗಳ ಮರೆಯಿಂದ ಆರೋಪಿ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.

ಚೆಟ್ಟಳ್ಳಿ ಗ್ರಾ.ಪಂ ಸದಸ್ಯ ಹಾಗೂ ವಕೀಲ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರನ್ನು ಚೆಟ್ಟಳ್ಳಿಯ ನಿವಾಸಕ್ಕೆ ಬಿಟ್ಟು ಮಡಿಕೇರಿ ಕಡೆಗೆ ಪ್ರಯಾಣ ಬೆಳೆಸಿದಾಗ ಘಟನೆ ನಡೆದಿದೆ. ಅದೃಷ್ಟವಶಾತ್ ಗುಂಡು ಕಾರಿಗೆ ತಗುಲಿದೆ. ಇದರಿಂದ ವಿಹೆಚ್ಪಿ ಅಧ್ಯಕ್ಷ ಬಚಾವ್ ಆಗಿದ್ದಾರೆ.
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kodagu VHP president and lawyer Krishnamurthi escapes getting shot
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm