ಬ್ರೇಕಿಂಗ್ ನ್ಯೂಸ್
22-04-23 08:27 pm HK News Desk ಕ್ರೈಂ
ಕಲಿಯಾಗಂಜ್ , ಎ.22 : ಪಶ್ಚಿಮ ಬಂಗಾಳದ ಕಲಿಯಾಗಂಜ್ನಲ್ಲಿ ಶನಿವಾರ ಅಪ್ರಾಪ್ತ ಬುಡಕಟ್ಟು ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆಯ ನಂತರ ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ಸಿಬಂದಿ ಸಂತ್ರಸ್ತೆಯ ಮೃತದೇಹವನ್ನು ಬೀದಿಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ
ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ಶುಕ್ರವಾರ ಕೃತ್ಯ ನಡೆದಿದ್ದು, ಸ್ಥಳೀಯರಿಗೆ ಸಂತ್ರಸ್ತೆಯ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಉತ್ತರ ದಿನಜ್ಪುರ ಜಿಲ್ಲೆಯ ಗಂಗುವಾ ಗ್ರಾಮದ ನಿವಾಸಿಯಾಗಿದ್ದ ಬಾಲಕಿ ಗುರುವಾರ ಸಂಜೆ ಟ್ಯೂಷನ್ಗೆ ಹೋದ ನಂತರ ನಾಪತ್ತೆಯಾಗಿದ್ದಳು. ಸಂಬಂಧಿಕರು ಮತ್ತು ಗ್ರಾಮಸ್ಥರು ವ್ಯಾಪಕ ಹುಡುಕಾಟ ನಡೆಸಿದರೂ ಇಡೀ ರಾತ್ರಿ ಆಕೆಯ ಕುಟುಂಬಕ್ಕೆ ಅವಳನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ

ಉದ್ರಿಕ್ತ ಸ್ಥಳೀಯರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ, ನಂತರ ಪ್ರದೇಶದಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಾಗಿದೆ. ಸ್ಥಳೀಯರು ರಸ್ತೆ ತಡೆ ನಡೆಸಿ ಟೈರ್ ಗಳನ್ನು ಸುಟ್ಟು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಹಂಚಿಕೊಂಡ ವಿಡಿಯೋದಲ್ಲಿ, ಕೆಲವು ಪೊಲೀಸ್ ಅಧಿಕಾರಿಗಳು ಬಾಲಕಿಯ ಮೃತ ದೇಹವನ್ನು ಎಳೆಯುವುದನ್ನು ಕಾಣಬಹುದಾಗಿದೆ. ಅಪ್ರಾಪ್ತ ಬಾಲಕಿ ರಾಜ್ಬೊಂಗ್ಷಿ ಸಮುದಾಯಕ್ಕೆ ಸೇರಿದವಳು ಎಂದೂ ಅವರು ಹೇಳಿದ್ದಾರೆ.
Violence erupted in West Bengal's Kaliaganj on Saturday after a minor tribal girl was allegedly raped and murdered. Videos showed police personnel dragging the victim's body through the street. The crime took place on Friday in Bengal's Uttar Dinajpur district and the body of the victim was later found by locals.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm