ಬ್ರೇಕಿಂಗ್ ನ್ಯೂಸ್
22-04-23 08:27 pm HK News Desk ಕ್ರೈಂ
ಕಲಿಯಾಗಂಜ್ , ಎ.22 : ಪಶ್ಚಿಮ ಬಂಗಾಳದ ಕಲಿಯಾಗಂಜ್ನಲ್ಲಿ ಶನಿವಾರ ಅಪ್ರಾಪ್ತ ಬುಡಕಟ್ಟು ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆಯ ನಂತರ ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ಸಿಬಂದಿ ಸಂತ್ರಸ್ತೆಯ ಮೃತದೇಹವನ್ನು ಬೀದಿಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ
ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ಶುಕ್ರವಾರ ಕೃತ್ಯ ನಡೆದಿದ್ದು, ಸ್ಥಳೀಯರಿಗೆ ಸಂತ್ರಸ್ತೆಯ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಉತ್ತರ ದಿನಜ್ಪುರ ಜಿಲ್ಲೆಯ ಗಂಗುವಾ ಗ್ರಾಮದ ನಿವಾಸಿಯಾಗಿದ್ದ ಬಾಲಕಿ ಗುರುವಾರ ಸಂಜೆ ಟ್ಯೂಷನ್ಗೆ ಹೋದ ನಂತರ ನಾಪತ್ತೆಯಾಗಿದ್ದಳು. ಸಂಬಂಧಿಕರು ಮತ್ತು ಗ್ರಾಮಸ್ಥರು ವ್ಯಾಪಕ ಹುಡುಕಾಟ ನಡೆಸಿದರೂ ಇಡೀ ರಾತ್ರಿ ಆಕೆಯ ಕುಟುಂಬಕ್ಕೆ ಅವಳನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ

ಉದ್ರಿಕ್ತ ಸ್ಥಳೀಯರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ, ನಂತರ ಪ್ರದೇಶದಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಾಗಿದೆ. ಸ್ಥಳೀಯರು ರಸ್ತೆ ತಡೆ ನಡೆಸಿ ಟೈರ್ ಗಳನ್ನು ಸುಟ್ಟು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಹಂಚಿಕೊಂಡ ವಿಡಿಯೋದಲ್ಲಿ, ಕೆಲವು ಪೊಲೀಸ್ ಅಧಿಕಾರಿಗಳು ಬಾಲಕಿಯ ಮೃತ ದೇಹವನ್ನು ಎಳೆಯುವುದನ್ನು ಕಾಣಬಹುದಾಗಿದೆ. ಅಪ್ರಾಪ್ತ ಬಾಲಕಿ ರಾಜ್ಬೊಂಗ್ಷಿ ಸಮುದಾಯಕ್ಕೆ ಸೇರಿದವಳು ಎಂದೂ ಅವರು ಹೇಳಿದ್ದಾರೆ.
Violence erupted in West Bengal's Kaliaganj on Saturday after a minor tribal girl was allegedly raped and murdered. Videos showed police personnel dragging the victim's body through the street. The crime took place on Friday in Bengal's Uttar Dinajpur district and the body of the victim was later found by locals.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm